ಯತ್ನಾಳ್ ವಿರುದ್ಧ ಅರುಣ್ ಸಿಂಗ್‌ಗೆ ದೂರು; ವಿವಾದಾತ್ಮಕ ಹೇಳಿಕೆ ಬೇಕಿತ್ತಾ.?

ಯತ್ನಾಳ್ ವಿರುದ್ಧ ಅರುಣ್ ಸಿಂಗ್‌ಗೆ ದೂರು; ವಿವಾದಾತ್ಮಕ ಹೇಳಿಕೆ ಬೇಕಿತ್ತಾ.?

Published : Feb 18, 2021, 04:24 PM IST

ಒಂದಲ್ಲೊಂದು ವಿವಾದಕ್ಕೆ ಹೆಸರಾಗಿರುವ ಯತ್ನಾಳ್, ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ ಮಂಡಳಿ ಸ್ಥಾನ ಸಿಗುವುದು ಎಂದಿದ್ದರು. ಈ ಹೇಳಿಕೆಗೆ ನಿಗಮ ಮಂಡಳಿ ಅಧ್ಯಕ್ಷರು ಗರಂ ಆಗಿದ್ದಾರೆ. 

ಬೆಂಗಳೂರು (ಫೆ. 18): ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ದೂರು ನೀಡಲು 25 ಕ್ಕೂ ಹೆಚ್ಚು ನಿಗಮ ಮಂಡಳಿ ಅಧ್ಯಕ್ಷರು ನಿರ್ಧರಿಸಿದ್ದಾರೆ. 

ಒಂದಲ್ಲೊಂದು ವಿವಾದಕ್ಕೆ ಹೆಸರಾಗಿರುವ ಯತ್ನಾಳ್, ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ ಮಂಡಳಿ ಸ್ಥಾನ ಸಿಗುವುದು ಎಂದಿದ್ದರು. ಈ ಹೇಳಿಕೆಗೆ ನಿಗಮ ಮಂಡಳಿ ಅಧ್ಯಕ್ಷರು ಗರಂ ಆಗಿದ್ದಾರೆ. ಈ ಹೇಳಿಕೆಯನ್ನು ಪ್ರಶ್ನಿಸಿ, ಅರುಣ್ ಸಿಂಗ್‌ಗೆ ದೂರು ನೀಡಲು ನಿರ್ಧರಿಸಲಾಗಿದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ