ಯತ್ನಾಳ್ ವಿರುದ್ಧ ಅರುಣ್ ಸಿಂಗ್‌ಗೆ ದೂರು; ವಿವಾದಾತ್ಮಕ ಹೇಳಿಕೆ ಬೇಕಿತ್ತಾ.?

ಯತ್ನಾಳ್ ವಿರುದ್ಧ ಅರುಣ್ ಸಿಂಗ್‌ಗೆ ದೂರು; ವಿವಾದಾತ್ಮಕ ಹೇಳಿಕೆ ಬೇಕಿತ್ತಾ.?

Published : Feb 18, 2021, 04:24 PM IST

ಒಂದಲ್ಲೊಂದು ವಿವಾದಕ್ಕೆ ಹೆಸರಾಗಿರುವ ಯತ್ನಾಳ್, ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ ಮಂಡಳಿ ಸ್ಥಾನ ಸಿಗುವುದು ಎಂದಿದ್ದರು. ಈ ಹೇಳಿಕೆಗೆ ನಿಗಮ ಮಂಡಳಿ ಅಧ್ಯಕ್ಷರು ಗರಂ ಆಗಿದ್ದಾರೆ. 

ಬೆಂಗಳೂರು (ಫೆ. 18): ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ದೂರು ನೀಡಲು 25 ಕ್ಕೂ ಹೆಚ್ಚು ನಿಗಮ ಮಂಡಳಿ ಅಧ್ಯಕ್ಷರು ನಿರ್ಧರಿಸಿದ್ದಾರೆ. 

ಒಂದಲ್ಲೊಂದು ವಿವಾದಕ್ಕೆ ಹೆಸರಾಗಿರುವ ಯತ್ನಾಳ್, ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ ಮಂಡಳಿ ಸ್ಥಾನ ಸಿಗುವುದು ಎಂದಿದ್ದರು. ಈ ಹೇಳಿಕೆಗೆ ನಿಗಮ ಮಂಡಳಿ ಅಧ್ಯಕ್ಷರು ಗರಂ ಆಗಿದ್ದಾರೆ. ಈ ಹೇಳಿಕೆಯನ್ನು ಪ್ರಶ್ನಿಸಿ, ಅರುಣ್ ಸಿಂಗ್‌ಗೆ ದೂರು ನೀಡಲು ನಿರ್ಧರಿಸಲಾಗಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?