ಯತ್ನಾಳ್ ವಿರುದ್ಧ ಅರುಣ್ ಸಿಂಗ್‌ಗೆ ದೂರು; ವಿವಾದಾತ್ಮಕ ಹೇಳಿಕೆ ಬೇಕಿತ್ತಾ.?

ಯತ್ನಾಳ್ ವಿರುದ್ಧ ಅರುಣ್ ಸಿಂಗ್‌ಗೆ ದೂರು; ವಿವಾದಾತ್ಮಕ ಹೇಳಿಕೆ ಬೇಕಿತ್ತಾ.?

Published : Feb 18, 2021, 04:24 PM IST

ಒಂದಲ್ಲೊಂದು ವಿವಾದಕ್ಕೆ ಹೆಸರಾಗಿರುವ ಯತ್ನಾಳ್, ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ ಮಂಡಳಿ ಸ್ಥಾನ ಸಿಗುವುದು ಎಂದಿದ್ದರು. ಈ ಹೇಳಿಕೆಗೆ ನಿಗಮ ಮಂಡಳಿ ಅಧ್ಯಕ್ಷರು ಗರಂ ಆಗಿದ್ದಾರೆ. 

ಬೆಂಗಳೂರು (ಫೆ. 18): ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ದೂರು ನೀಡಲು 25 ಕ್ಕೂ ಹೆಚ್ಚು ನಿಗಮ ಮಂಡಳಿ ಅಧ್ಯಕ್ಷರು ನಿರ್ಧರಿಸಿದ್ದಾರೆ. 

ಒಂದಲ್ಲೊಂದು ವಿವಾದಕ್ಕೆ ಹೆಸರಾಗಿರುವ ಯತ್ನಾಳ್, ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ ಮಂಡಳಿ ಸ್ಥಾನ ಸಿಗುವುದು ಎಂದಿದ್ದರು. ಈ ಹೇಳಿಕೆಗೆ ನಿಗಮ ಮಂಡಳಿ ಅಧ್ಯಕ್ಷರು ಗರಂ ಆಗಿದ್ದಾರೆ. ಈ ಹೇಳಿಕೆಯನ್ನು ಪ್ರಶ್ನಿಸಿ, ಅರುಣ್ ಸಿಂಗ್‌ಗೆ ದೂರು ನೀಡಲು ನಿರ್ಧರಿಸಲಾಗಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!