'ನಮ್ಮದೇ ಸೋಲು ಅಂತೀರಲ್ಲ.. ಅವರೇನೂ ಸೋತಿಲ್ವ'

'ನಮ್ಮದೇ ಸೋಲು ಅಂತೀರಲ್ಲ.. ಅವರೇನೂ ಸೋತಿಲ್ವ'

Published : Sep 06, 2021, 07:02 PM IST

* ಹೊರಬಂದ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ
* ಕಲಬುರಗಿಯಲ್ಲಿ ಅಧಿಕಾರ ಸ್ಥಾಪನೆ ಮಾಡ್ತೆವೆ ಎಂದ ಡಿಕೆಶಿ
* ನಾವು ಅಂದುಕೊಂಡ ಫಲಿತಾಂಶ ಬಂದಿಲ್ಲ; ಸಿದ್ದರಾಮಯ್ಯ
* ಬಿಜೆಪಿಯವರು ಬೆಳಗಾವಿಯಲ್ಲಿ  ಬಹುಮತ ಗಳಿಸಿದ್ದಾರೆ

ಬೆಂಗಳೂರು(ಸೆ. 06)   ಕೆಲವು ಕಡೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದೂ ಅಂದುಕೊಂಡಿರಲ್ಲ.. ಆದರೆ ನಿರೀಕ್ಷಿತ ಫಲಿತಾಂಶ ಬಂದಿದೆ. ಇಲ್ಲಿ ಎಲ್ಲರಿಗೂ ಸೋಲಾಗಿದೆ. ನೀವು ನಮ್ಮದೇ ಸೋಲು ಅಂತಿರಲ್ಲ.. ಕಲಬುರಗಿಯಲ್ಲಿ ನಾವೇ ದೊಡ್ಡ ಪಕ್ಷ.. ಪಾಲಿಕೆ ಫಲಿತಾಂಶದ ನಂತರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಅಧಿಕಾರಕ್ಕೇರಿ ಬಿಜೆಪಿ ಇತಿಹಾಸ

ಬೆಳಗಾವಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಂದಿದೆ. ಬೆಳಗಾವಿಯಲ್ಲಿ ಬೇರೆ ಬೇರೆ ಕಾರಣಕ್ಕೆ ಓಟು ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನೊಂದು ಕಡೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್ ಫಲಿತಾಂಶ ನಮ್ಮ ಪರವಾಗಿಯೇ ಇದೆ ಎಂದು ವಿಶ್ಲೇಷಣೆ ಮಾಡಿದ್ದು ಕಲಬುರಗಿಯಲ್ಲಿ ಅಧಿಕಾರ ಸ್ಥಾಪನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್