Apr 4, 2021, 5:33 PM IST
ಬೆಂಗಳೂರು, (ಏ.03): ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಯುವತಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
SIT ವಿರುದ್ಧವೇ ತಿರುಗಿಬಿದ್ದ ಸಿ.ಡಿ. ಸಂತ್ರಸ್ತೆ: ವಕೀಲ ಜಗದೀಶ್ನಿಂದಲೂ ಗಂಭೀರ ಆರೋಪ
ಇನ್ನು ಈ ಯುವತಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.