ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ: ಸಚಿವರಿಗೆ ಸ್ಪೆಷಲ್‌ ಟಾಸ್ಕ್‌ ಕೊಟ್ಟ ಸಿಎಂ

ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ: ಸಚಿವರಿಗೆ ಸ್ಪೆಷಲ್‌ ಟಾಸ್ಕ್‌ ಕೊಟ್ಟ ಸಿಎಂ

Suvarna News   | Asianet News
Published : Oct 16, 2021, 10:01 AM ISTUpdated : Oct 16, 2021, 11:05 AM IST

*  ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲೋದಕ್ಕೆ ಸಿಎಂ ಬೊಮ್ಮಾಯಿ ಪ್ಲಾನ್‌
*   ಜಾತಿ ಮುಖಂಡರನ್ನ ಭೇಟಿ ಮಾಡಲು ಸೂಚನೆ 
*  ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ 

ಬೆಂಗಳೂರು(ಅ.16): ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ ನಡೆಸಿದೆ. ಹೌದು, ಎರಡೂ ಕ್ಷೇತ್ರಗಳಲ್ಲಿ ಗೆಲ್ಲೋದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ಲಾನ್‌ವೊಂದನ್ನ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಬೊಮ್ಮಾಯಿ ಅವರು ಸಚಿವರಿಗೆ ಸ್ಪೆಷಲ್‌ ಟಾಸ್ಕ್‌ ಕೊಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್‌ ಕ್ಷೇತ್ರಗಳಲ್ಲಿ ಗೆಲ್ಲಿಸಲೇಬೇಕು ಅಂತ ಸಚಿವರಿಗೆ ಸಿಎಂ ಬೊಮ್ಮಾಯಿ ಟಾಸ್ಕ್‌ ಕೊಟ್ಟಿದ್ದಾರೆ. ಈ ಸಂಬಂಧ ಜಾತಿ ಮುಖಂಡರನ್ನ ಭೇಟಿ ಮಾಡಲು ಸೂಚನೆ ನೀಡಲಾಗಿದೆ. ಸಮುದಾಯದ ಕುಂದುಕೊರತೆ ನೀಗಿಸಲು ಸಿಎಂ ಸೂಚನೆ ನೀಡಿದ್ದಾರೆ. 

ಹಾನಗಲ್ ಉಪಸಮರಕ್ಕೆ ಸಿದ್ದು ಎಂಟ್ರಿ, ಶ್ರೀನಿವಾಸ್ ಮಾನೆ ಪರ ಪ್ರಚಾರ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!