ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ: ಸಚಿವರಿಗೆ ಸ್ಪೆಷಲ್‌ ಟಾಸ್ಕ್‌ ಕೊಟ್ಟ ಸಿಎಂ

ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ: ಸಚಿವರಿಗೆ ಸ್ಪೆಷಲ್‌ ಟಾಸ್ಕ್‌ ಕೊಟ್ಟ ಸಿಎಂ

Suvarna News   | Asianet News
Published : Oct 16, 2021, 10:01 AM ISTUpdated : Oct 16, 2021, 11:05 AM IST

*  ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲೋದಕ್ಕೆ ಸಿಎಂ ಬೊಮ್ಮಾಯಿ ಪ್ಲಾನ್‌
*   ಜಾತಿ ಮುಖಂಡರನ್ನ ಭೇಟಿ ಮಾಡಲು ಸೂಚನೆ 
*  ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ 

ಬೆಂಗಳೂರು(ಅ.16): ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ ನಡೆಸಿದೆ. ಹೌದು, ಎರಡೂ ಕ್ಷೇತ್ರಗಳಲ್ಲಿ ಗೆಲ್ಲೋದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ಲಾನ್‌ವೊಂದನ್ನ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಬೊಮ್ಮಾಯಿ ಅವರು ಸಚಿವರಿಗೆ ಸ್ಪೆಷಲ್‌ ಟಾಸ್ಕ್‌ ಕೊಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್‌ ಕ್ಷೇತ್ರಗಳಲ್ಲಿ ಗೆಲ್ಲಿಸಲೇಬೇಕು ಅಂತ ಸಚಿವರಿಗೆ ಸಿಎಂ ಬೊಮ್ಮಾಯಿ ಟಾಸ್ಕ್‌ ಕೊಟ್ಟಿದ್ದಾರೆ. ಈ ಸಂಬಂಧ ಜಾತಿ ಮುಖಂಡರನ್ನ ಭೇಟಿ ಮಾಡಲು ಸೂಚನೆ ನೀಡಲಾಗಿದೆ. ಸಮುದಾಯದ ಕುಂದುಕೊರತೆ ನೀಗಿಸಲು ಸಿಎಂ ಸೂಚನೆ ನೀಡಿದ್ದಾರೆ. 

ಹಾನಗಲ್ ಉಪಸಮರಕ್ಕೆ ಸಿದ್ದು ಎಂಟ್ರಿ, ಶ್ರೀನಿವಾಸ್ ಮಾನೆ ಪರ ಪ್ರಚಾರ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?