ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ: ಸಚಿವರಿಗೆ ಸ್ಪೆಷಲ್‌ ಟಾಸ್ಕ್‌ ಕೊಟ್ಟ ಸಿಎಂ

ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ: ಸಚಿವರಿಗೆ ಸ್ಪೆಷಲ್‌ ಟಾಸ್ಕ್‌ ಕೊಟ್ಟ ಸಿಎಂ

Suvarna News   | Asianet News
Published : Oct 16, 2021, 10:01 AM ISTUpdated : Oct 16, 2021, 11:05 AM IST

*  ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲೋದಕ್ಕೆ ಸಿಎಂ ಬೊಮ್ಮಾಯಿ ಪ್ಲಾನ್‌
*   ಜಾತಿ ಮುಖಂಡರನ್ನ ಭೇಟಿ ಮಾಡಲು ಸೂಚನೆ 
*  ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ 

ಬೆಂಗಳೂರು(ಅ.16): ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ ನಡೆಸಿದೆ. ಹೌದು, ಎರಡೂ ಕ್ಷೇತ್ರಗಳಲ್ಲಿ ಗೆಲ್ಲೋದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ಲಾನ್‌ವೊಂದನ್ನ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಬೊಮ್ಮಾಯಿ ಅವರು ಸಚಿವರಿಗೆ ಸ್ಪೆಷಲ್‌ ಟಾಸ್ಕ್‌ ಕೊಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್‌ ಕ್ಷೇತ್ರಗಳಲ್ಲಿ ಗೆಲ್ಲಿಸಲೇಬೇಕು ಅಂತ ಸಚಿವರಿಗೆ ಸಿಎಂ ಬೊಮ್ಮಾಯಿ ಟಾಸ್ಕ್‌ ಕೊಟ್ಟಿದ್ದಾರೆ. ಈ ಸಂಬಂಧ ಜಾತಿ ಮುಖಂಡರನ್ನ ಭೇಟಿ ಮಾಡಲು ಸೂಚನೆ ನೀಡಲಾಗಿದೆ. ಸಮುದಾಯದ ಕುಂದುಕೊರತೆ ನೀಗಿಸಲು ಸಿಎಂ ಸೂಚನೆ ನೀಡಿದ್ದಾರೆ. 

ಹಾನಗಲ್ ಉಪಸಮರಕ್ಕೆ ಸಿದ್ದು ಎಂಟ್ರಿ, ಶ್ರೀನಿವಾಸ್ ಮಾನೆ ಪರ ಪ್ರಚಾರ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!