ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ: ಸಚಿವರಿಗೆ ಸ್ಪೆಷಲ್‌ ಟಾಸ್ಕ್‌ ಕೊಟ್ಟ ಸಿಎಂ

ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ: ಸಚಿವರಿಗೆ ಸ್ಪೆಷಲ್‌ ಟಾಸ್ಕ್‌ ಕೊಟ್ಟ ಸಿಎಂ

Published : Oct 16, 2021, 10:01 AM ISTUpdated : Oct 16, 2021, 11:05 AM IST

*  ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲೋದಕ್ಕೆ ಸಿಎಂ ಬೊಮ್ಮಾಯಿ ಪ್ಲಾನ್‌
*   ಜಾತಿ ಮುಖಂಡರನ್ನ ಭೇಟಿ ಮಾಡಲು ಸೂಚನೆ 
*  ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ 

ಬೆಂಗಳೂರು(ಅ.16): ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಜಾತಿ ಲೆಕ್ಕಾಚಾರ ನಡೆಸಿದೆ. ಹೌದು, ಎರಡೂ ಕ್ಷೇತ್ರಗಳಲ್ಲಿ ಗೆಲ್ಲೋದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ಲಾನ್‌ವೊಂದನ್ನ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಬೊಮ್ಮಾಯಿ ಅವರು ಸಚಿವರಿಗೆ ಸ್ಪೆಷಲ್‌ ಟಾಸ್ಕ್‌ ಕೊಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್‌ ಕ್ಷೇತ್ರಗಳಲ್ಲಿ ಗೆಲ್ಲಿಸಲೇಬೇಕು ಅಂತ ಸಚಿವರಿಗೆ ಸಿಎಂ ಬೊಮ್ಮಾಯಿ ಟಾಸ್ಕ್‌ ಕೊಟ್ಟಿದ್ದಾರೆ. ಈ ಸಂಬಂಧ ಜಾತಿ ಮುಖಂಡರನ್ನ ಭೇಟಿ ಮಾಡಲು ಸೂಚನೆ ನೀಡಲಾಗಿದೆ. ಸಮುದಾಯದ ಕುಂದುಕೊರತೆ ನೀಗಿಸಲು ಸಿಎಂ ಸೂಚನೆ ನೀಡಿದ್ದಾರೆ. 

ಹಾನಗಲ್ ಉಪಸಮರಕ್ಕೆ ಸಿದ್ದು ಎಂಟ್ರಿ, ಶ್ರೀನಿವಾಸ್ ಮಾನೆ ಪರ ಪ್ರಚಾರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!