ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್, ಕ್ಯಾಬಿನೆಟ್‌ನಲ್ಲಿ ಮೀಸಲು ಪ್ರಮಾಣ ಘೋಷಣೆ?

ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್, ಕ್ಯಾಬಿನೆಟ್‌ನಲ್ಲಿ ಮೀಸಲು ಪ್ರಮಾಣ ಘೋಷಣೆ?

Published : Mar 23, 2023, 10:58 PM IST

ಯಾವ ಸಮುದಾಯಕ್ಕೆ ಎಷ್ಟು ಪ್ರಮಾಣ ಮೀಸಲಾತಿ , ನಾಳೆ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಮಹತ್ವದ ನಿರ್ಧಾರ, ಸಿದ್ದರಾಮಯ್ಯ ಕ್ಷೇತ್ರಗೊಂದಲ ತೀವ್ರ, ಸಂಸದ ಪ್ರತಾಪ್ ಸಿಂಹ ತಿರುಗೇಟು, ರಾಹುಲ್ ಗಾಂಧಿಗೆ ಜೈಲು ಶಿಕ್ಷೆ, ಜಾಮೀನು ಮೇಲೆ ಹೊರಬಂದ ಕಾಂಗ್ರೆಸ್ ನಾಯಕ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಪಂಚಮಸಾಲಿ, ಒಕ್ಕಲಿಗ ಸಮುದಾಯ ಸೇರಿದಂತೆ ಹಲವರ ಮೀಸಲಾತಿ ಹೋರಾಟಕ್ಕೆ ತಾರ್ಕಿಕ ಅಂತ್ಯ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಮೀಸಲಾತಿ ಘೋಷಣೆ ಮಾಡಿದ ಬೆನ್ನಲ್ಲೇ ದಾಖಲಾಗಿದ್ದ ಪಿಐಎಲ್‌ನಿಂದ ಹೈಕೋರ್ಟ್ ಯಥಾಸ್ಥಿತಿ ಕಾಪಾಡಲು ಸೂಚಿಸಿತ್ತು. ಇದೀಗ ಕೇಂದ್ರ ಸರ್ಕಾರದ ಉತ್ತರ ಹಿನ್ನಲೆಯಲ್ಲಿ ಹೈಕೋರ್ಟ್ ಮಧ್ಯಂತರ ಆದೇಶಕ್ಕೆ ತೆರವು ನೀಡಿದೆ.ಮೀಸಲಾತಿ ಕುರಿತು ನಾಳೆ ಕ್ಯಾಬಿನೆಟ್‌ನಲ್ಲಿ ಮಹತ್ವದ ಸಭೆ ನಡೆಯಲಿದೆ. ಎಷ್ಟು ಪ್ರಮಾಣದ ಮೀಸಲಾತಿ ನೀಡಬೇಕು ಅನ್ನೋದು ನಾಳೆಯ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.ಒಕ್ಕಲಿಗರಿಗೆ ಶೇಕಡಾ 6, ಲಿಂಗಾಯಿತರಿಗೆ ಶೇಕಡಾ 7ರಷ್ಟು ಮೀಸಲಾತಿ ಸಿಗುವ ಸಾಧ್ಯತೆಗಳು ಇವೆ ಅನ್ನೋ ಮಾತುಗಳು ಕೇಳಿಬರುತ್ತಿದೆ.  
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more