ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್, ಕ್ಯಾಬಿನೆಟ್‌ನಲ್ಲಿ ಮೀಸಲು ಪ್ರಮಾಣ ಘೋಷಣೆ?

ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್, ಕ್ಯಾಬಿನೆಟ್‌ನಲ್ಲಿ ಮೀಸಲು ಪ್ರಮಾಣ ಘೋಷಣೆ?

Published : Mar 23, 2023, 10:58 PM IST

ಯಾವ ಸಮುದಾಯಕ್ಕೆ ಎಷ್ಟು ಪ್ರಮಾಣ ಮೀಸಲಾತಿ , ನಾಳೆ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಮಹತ್ವದ ನಿರ್ಧಾರ, ಸಿದ್ದರಾಮಯ್ಯ ಕ್ಷೇತ್ರಗೊಂದಲ ತೀವ್ರ, ಸಂಸದ ಪ್ರತಾಪ್ ಸಿಂಹ ತಿರುಗೇಟು, ರಾಹುಲ್ ಗಾಂಧಿಗೆ ಜೈಲು ಶಿಕ್ಷೆ, ಜಾಮೀನು ಮೇಲೆ ಹೊರಬಂದ ಕಾಂಗ್ರೆಸ್ ನಾಯಕ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಪಂಚಮಸಾಲಿ, ಒಕ್ಕಲಿಗ ಸಮುದಾಯ ಸೇರಿದಂತೆ ಹಲವರ ಮೀಸಲಾತಿ ಹೋರಾಟಕ್ಕೆ ತಾರ್ಕಿಕ ಅಂತ್ಯ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಮೀಸಲಾತಿ ಘೋಷಣೆ ಮಾಡಿದ ಬೆನ್ನಲ್ಲೇ ದಾಖಲಾಗಿದ್ದ ಪಿಐಎಲ್‌ನಿಂದ ಹೈಕೋರ್ಟ್ ಯಥಾಸ್ಥಿತಿ ಕಾಪಾಡಲು ಸೂಚಿಸಿತ್ತು. ಇದೀಗ ಕೇಂದ್ರ ಸರ್ಕಾರದ ಉತ್ತರ ಹಿನ್ನಲೆಯಲ್ಲಿ ಹೈಕೋರ್ಟ್ ಮಧ್ಯಂತರ ಆದೇಶಕ್ಕೆ ತೆರವು ನೀಡಿದೆ.ಮೀಸಲಾತಿ ಕುರಿತು ನಾಳೆ ಕ್ಯಾಬಿನೆಟ್‌ನಲ್ಲಿ ಮಹತ್ವದ ಸಭೆ ನಡೆಯಲಿದೆ. ಎಷ್ಟು ಪ್ರಮಾಣದ ಮೀಸಲಾತಿ ನೀಡಬೇಕು ಅನ್ನೋದು ನಾಳೆಯ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.ಒಕ್ಕಲಿಗರಿಗೆ ಶೇಕಡಾ 6, ಲಿಂಗಾಯಿತರಿಗೆ ಶೇಕಡಾ 7ರಷ್ಟು ಮೀಸಲಾತಿ ಸಿಗುವ ಸಾಧ್ಯತೆಗಳು ಇವೆ ಅನ್ನೋ ಮಾತುಗಳು ಕೇಳಿಬರುತ್ತಿದೆ.  
 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more