ಶಿಗ್ಗಾಂವಿ ಕೋಟೆ ಭದ್ರಪಡಿಸಿಕೊಳ್ಳಲು ಸಿಎಂ ಮಾಸ್ಟರ್‌ ಪ್ಲ್ಯಾನ್‌: ಬೊಮ್ಮಾಯಿ ಸ್ಟಾಟರ್ಜಿಗೆ 'ಕೈ' ಸುಸ್ತು..?

ಶಿಗ್ಗಾಂವಿ ಕೋಟೆ ಭದ್ರಪಡಿಸಿಕೊಳ್ಳಲು ಸಿಎಂ ಮಾಸ್ಟರ್‌ ಪ್ಲ್ಯಾನ್‌: ಬೊಮ್ಮಾಯಿ ಸ್ಟಾಟರ್ಜಿಗೆ 'ಕೈ' ಸುಸ್ತು..?

Published : Mar 23, 2023, 11:13 AM IST

ತಮ್ಮ ಕ್ಷೇತ್ರದ ಕೋಟೆಯನ್ನು ಸಿಎಂ ಬಸವರಾಜ್‌ ಬೊಮ್ಮಾಯಿ ಭದ್ರಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಪ್ರಚಾರದಲ್ಲಿ ಬ್ಯುಸಿಯಾಗಿದ್ರೂ, ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೊಂದರೆಯಾಗದಂತೆ ರಣತಂತ್ರ ರೂಪಿಸುತ್ತಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಚುನಾವಣೆ ಹತ್ತರವಾಗ್ತಿದ್ದಂತೆ ರ್ಯಾಲಿ, ಯಾತ್ರೆಗಳ ಜತೆಗೆ ತಮ್ಮ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಗೆಲುವು ಸುಲಭಗೊಳಿಸಲು ಮಾಸ್ಟರ್‌ಪ್ಲಾನ್‌ ರೂಪಿಸುತ್ತದ್ದಾರೆ. ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಎಲೆಕ್ಷನ್‌ ಸ್ಟಾಟರ್ಜಿಗೆ ಕೈ ನಾಯಕರು ಸುಸ್ತು ಹೊಡೆದಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಕ್ಷೇತ್ರದ ಕೋಟೆಯನ್ನು ಸಿಎಂ ಬಸವರಾಜ್‌ ಬೊಮ್ಮಾಯಿ ಭದ್ರಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಪ್ರಚಾರದಲ್ಲಿ ಬ್ಯುಸಿಯಾಗಿದ್ರೂ, ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೊಂದರೆಯಾಗದಂತೆ ರಣತಂತ್ರ ರೂಪಿಸುತ್ತಿದ್ದಾರೆ. ಮಾರ್ಚ್‌ ತಿಂಗಳಲ್ಲೇ ಬೊಮ್ಮಾಯಿ 9 ಬಾರಿ ಶಿಗ್ಗಾಂವಿಗೆ ಭೇಟಿ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಹಲವರಿಗೆ ನಿಗಮಗಳ ಸ್ಥಾನಮಾನ ನೀಡುತ್ತಿದ್ದಾರೆ. ತಮ್ಮ ಪರಮಾಪ್ತರಿಗೆ ನಿಗಮ ಮಂಡಳಿಯಲ್ಲಿ 40ಕ್ಕೂ ಹೆಚ್ಚು ಸ್ಥಾನ ನೀಡಿದ್ದಾರೆ.  

 

 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more