ಶಿಗ್ಗಾಂವಿ ಕೋಟೆ ಭದ್ರಪಡಿಸಿಕೊಳ್ಳಲು ಸಿಎಂ ಮಾಸ್ಟರ್‌ ಪ್ಲ್ಯಾನ್‌: ಬೊಮ್ಮಾಯಿ ಸ್ಟಾಟರ್ಜಿಗೆ 'ಕೈ' ಸುಸ್ತು..?

ಶಿಗ್ಗಾಂವಿ ಕೋಟೆ ಭದ್ರಪಡಿಸಿಕೊಳ್ಳಲು ಸಿಎಂ ಮಾಸ್ಟರ್‌ ಪ್ಲ್ಯಾನ್‌: ಬೊಮ್ಮಾಯಿ ಸ್ಟಾಟರ್ಜಿಗೆ 'ಕೈ' ಸುಸ್ತು..?

Published : Mar 23, 2023, 11:13 AM IST

ತಮ್ಮ ಕ್ಷೇತ್ರದ ಕೋಟೆಯನ್ನು ಸಿಎಂ ಬಸವರಾಜ್‌ ಬೊಮ್ಮಾಯಿ ಭದ್ರಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಪ್ರಚಾರದಲ್ಲಿ ಬ್ಯುಸಿಯಾಗಿದ್ರೂ, ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೊಂದರೆಯಾಗದಂತೆ ರಣತಂತ್ರ ರೂಪಿಸುತ್ತಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಚುನಾವಣೆ ಹತ್ತರವಾಗ್ತಿದ್ದಂತೆ ರ್ಯಾಲಿ, ಯಾತ್ರೆಗಳ ಜತೆಗೆ ತಮ್ಮ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಗೆಲುವು ಸುಲಭಗೊಳಿಸಲು ಮಾಸ್ಟರ್‌ಪ್ಲಾನ್‌ ರೂಪಿಸುತ್ತದ್ದಾರೆ. ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಎಲೆಕ್ಷನ್‌ ಸ್ಟಾಟರ್ಜಿಗೆ ಕೈ ನಾಯಕರು ಸುಸ್ತು ಹೊಡೆದಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಕ್ಷೇತ್ರದ ಕೋಟೆಯನ್ನು ಸಿಎಂ ಬಸವರಾಜ್‌ ಬೊಮ್ಮಾಯಿ ಭದ್ರಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಪ್ರಚಾರದಲ್ಲಿ ಬ್ಯುಸಿಯಾಗಿದ್ರೂ, ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೊಂದರೆಯಾಗದಂತೆ ರಣತಂತ್ರ ರೂಪಿಸುತ್ತಿದ್ದಾರೆ. ಮಾರ್ಚ್‌ ತಿಂಗಳಲ್ಲೇ ಬೊಮ್ಮಾಯಿ 9 ಬಾರಿ ಶಿಗ್ಗಾಂವಿಗೆ ಭೇಟಿ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಹಲವರಿಗೆ ನಿಗಮಗಳ ಸ್ಥಾನಮಾನ ನೀಡುತ್ತಿದ್ದಾರೆ. ತಮ್ಮ ಪರಮಾಪ್ತರಿಗೆ ನಿಗಮ ಮಂಡಳಿಯಲ್ಲಿ 40ಕ್ಕೂ ಹೆಚ್ಚು ಸ್ಥಾನ ನೀಡಿದ್ದಾರೆ.  

 

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more