ಶಿಗ್ಗಾಂವಿ ಕೋಟೆ ಭದ್ರಪಡಿಸಿಕೊಳ್ಳಲು ಸಿಎಂ ಮಾಸ್ಟರ್‌ ಪ್ಲ್ಯಾನ್‌: ಬೊಮ್ಮಾಯಿ ಸ್ಟಾಟರ್ಜಿಗೆ 'ಕೈ' ಸುಸ್ತು..?

ಶಿಗ್ಗಾಂವಿ ಕೋಟೆ ಭದ್ರಪಡಿಸಿಕೊಳ್ಳಲು ಸಿಎಂ ಮಾಸ್ಟರ್‌ ಪ್ಲ್ಯಾನ್‌: ಬೊಮ್ಮಾಯಿ ಸ್ಟಾಟರ್ಜಿಗೆ 'ಕೈ' ಸುಸ್ತು..?

Published : Mar 23, 2023, 11:13 AM IST

ತಮ್ಮ ಕ್ಷೇತ್ರದ ಕೋಟೆಯನ್ನು ಸಿಎಂ ಬಸವರಾಜ್‌ ಬೊಮ್ಮಾಯಿ ಭದ್ರಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಪ್ರಚಾರದಲ್ಲಿ ಬ್ಯುಸಿಯಾಗಿದ್ರೂ, ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೊಂದರೆಯಾಗದಂತೆ ರಣತಂತ್ರ ರೂಪಿಸುತ್ತಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಚುನಾವಣೆ ಹತ್ತರವಾಗ್ತಿದ್ದಂತೆ ರ್ಯಾಲಿ, ಯಾತ್ರೆಗಳ ಜತೆಗೆ ತಮ್ಮ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಗೆಲುವು ಸುಲಭಗೊಳಿಸಲು ಮಾಸ್ಟರ್‌ಪ್ಲಾನ್‌ ರೂಪಿಸುತ್ತದ್ದಾರೆ. ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಎಲೆಕ್ಷನ್‌ ಸ್ಟಾಟರ್ಜಿಗೆ ಕೈ ನಾಯಕರು ಸುಸ್ತು ಹೊಡೆದಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಕ್ಷೇತ್ರದ ಕೋಟೆಯನ್ನು ಸಿಎಂ ಬಸವರಾಜ್‌ ಬೊಮ್ಮಾಯಿ ಭದ್ರಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಪ್ರಚಾರದಲ್ಲಿ ಬ್ಯುಸಿಯಾಗಿದ್ರೂ, ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೊಂದರೆಯಾಗದಂತೆ ರಣತಂತ್ರ ರೂಪಿಸುತ್ತಿದ್ದಾರೆ. ಮಾರ್ಚ್‌ ತಿಂಗಳಲ್ಲೇ ಬೊಮ್ಮಾಯಿ 9 ಬಾರಿ ಶಿಗ್ಗಾಂವಿಗೆ ಭೇಟಿ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಹಲವರಿಗೆ ನಿಗಮಗಳ ಸ್ಥಾನಮಾನ ನೀಡುತ್ತಿದ್ದಾರೆ. ತಮ್ಮ ಪರಮಾಪ್ತರಿಗೆ ನಿಗಮ ಮಂಡಳಿಯಲ್ಲಿ 40ಕ್ಕೂ ಹೆಚ್ಚು ಸ್ಥಾನ ನೀಡಿದ್ದಾರೆ.  

 

 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more