ಸರ್ಕಾರ ಸೈಲೆಂಟ್ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು!

ಸರ್ಕಾರ ಸೈಲೆಂಟ್ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು!

Published : Apr 11, 2022, 04:25 PM IST

ಆರೋಪಕ್ಕೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರು ತರುಗೇಟು ನೀಡಿದ್ದು,  ಸಿದ್ದರಾಮಯ್ಯ ಕಾಲದಲ್ಲಿ ಹತ್ತು ಹಲವು ಕೊಲೆಗಳು ನಡೆದವು. ಕೊಲೆ ಮಾಡಿದವರ ಕೇಸ್‌ಗಳನ್ನ ವಾಪಸ್ ಪಡೆದಿದ್ರು. ಆಗ ಸಿದ್ದರಾಮಯ್ಯ ಬುದ್ಧ ಕಳೆದುಕೊಂಡಿದ್ದರಾ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು, (ಏ.11): ಈಗಾಗಲೇ ಕರ್ನಾಟಕದಲ್ಲಿ ಹಿಜಾಬ್, ಹಲಾಲ್ ಹಾಗೂ ವ್ಯಾಪಾರದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಮುಸ್ಲಿಂ ನಡುವೆ ಧರ್ಮ ದಂಗಲ್ ಶುರುವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸರ್ಕಾರ ಸೈಲೆಂಟ್ ಆಗಿದೆ ಎಂದು ಆರೋಪಿಸಿದ್ದಾರೆ.

Karnataka Politics: ಬೊಮ್ಮಾಯಿಗೇ ಟಿಕೆಟ್‌ ಸಿಗೋದು ಡೌಟು: ಸಿದ್ದರಾಮಯ್ಯ

ಇದೀಗ ಈ ಆರೋಪಕ್ಕೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರು ತರುಗೇಟು ನೀಡಿದ್ದು,  ಸಿದ್ದರಾಮಯ್ಯ ಕಾಲದಲ್ಲಿ ಹತ್ತು ಹಲವು ಕೊಲೆಗಳು ನಡೆದವು. ಕೊಲೆ ಮಾಡಿದವರ ಕೇಸ್‌ಗಳನ್ನ ವಾಪಸ್ ಪಡೆದಿದ್ರು. ಆಗ ಸಿದ್ದರಾಮಯ್ಯ ಬುದ್ಧ ಕಳೆದುಕೊಂಡಿದ್ದರಾ ಎಂದು ಪ್ರಶ್ನಿಸಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more