ಬೆಳ್ಳಂ ಬೆಳಗ್ಗೆ ಅಮಿತ್‌ ಶಾ ಜತೆ ಸಿಎಂ ಬೊಮ್ಮಾಯಿ ಮಾತುಕತೆ: ಭಾರೀ ಕುತೂಹಲ ಮೂಡಿಸಿದ ಸಭೆ

ಬೆಳ್ಳಂ ಬೆಳಗ್ಗೆ ಅಮಿತ್‌ ಶಾ ಜತೆ ಸಿಎಂ ಬೊಮ್ಮಾಯಿ ಮಾತುಕತೆ: ಭಾರೀ ಕುತೂಹಲ ಮೂಡಿಸಿದ ಸಭೆ

Published : May 03, 2022, 10:47 AM IST

*   ಅನಗತ್ಯ ಗೊಂದಲ ಚರ್ಚೆಗಳ ಅಮಿತ್‌ ಶಾ ಬ್ರೇಕ್‌ ಹಾಕ್ತಾರಾ ಅಮಿತ್‌ ಶಾ?
*   ಚುನಾವಣಾ ಚಾಣಕ್ಯ ಅಮಿತ್‌ ಶಾ ರಾಜ್ಯಕ್ಕೆ ಆಗಮನ
*   ಸಂಪುಟ ವಿಸ್ತರಣೆ, ಪುನರ್‌ ರಚನೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆ

ಬೆಂಗಳೂರು(ಮೇ.03): ಚುನಾವಣಾ ಚಾಣಕ್ಯ ಅಮಿತ್‌ ಶಾ ಇಂದು(ಮಂಗಳವಾರ) ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಳ್ಳಂಬೆಳಿಗ್ಗೆ ಅಮಿತ್‌ ಶಾ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಅಮಿತ್‌ ಶಾ ಜತೆ ಬಸವರಾಜ ಬೊಮ್ಮಾಯಿ ಮೀಟಿಂಗ್‌ ಮಾಡಿದ್ದಾರೆ. ಇಬರಿಬ್ಬ ಭೇಟಿ ಇದೀಗ ಭಾರೀ ಮಹತ್ವ ಪಡೆದುಕೊಂಡಿದೆ. ಸಂಪುಟ ವಿಸ್ತರಣೆ, ಪುನರ್‌ ರಚನೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ.  ಅಮಿತ್‌ ಶಾ ಅನಗತ್ಯ ಗೊಂದಲ ಚರ್ಚೆಗಳ ಅಮಿತ್‌ ಶಾ ಬ್ರೇಕ್‌ ಹಾಕ್ತಾರಾ ಎಂಬುದನ್ನ ಕಾದುನೋಡಬೇಕಿದೆ. 

PSI ಅಕ್ರಮ: ಸ್ಫೋಟಕ ಮಾಹಿತಿ ಬಿಚ್ಚಿಡುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more