ಬೆಳ್ಳಂ ಬೆಳಗ್ಗೆ ಅಮಿತ್‌ ಶಾ ಜತೆ ಸಿಎಂ ಬೊಮ್ಮಾಯಿ ಮಾತುಕತೆ: ಭಾರೀ ಕುತೂಹಲ ಮೂಡಿಸಿದ ಸಭೆ

ಬೆಳ್ಳಂ ಬೆಳಗ್ಗೆ ಅಮಿತ್‌ ಶಾ ಜತೆ ಸಿಎಂ ಬೊಮ್ಮಾಯಿ ಮಾತುಕತೆ: ಭಾರೀ ಕುತೂಹಲ ಮೂಡಿಸಿದ ಸಭೆ

Published : May 03, 2022, 10:47 AM IST

*   ಅನಗತ್ಯ ಗೊಂದಲ ಚರ್ಚೆಗಳ ಅಮಿತ್‌ ಶಾ ಬ್ರೇಕ್‌ ಹಾಕ್ತಾರಾ ಅಮಿತ್‌ ಶಾ?
*   ಚುನಾವಣಾ ಚಾಣಕ್ಯ ಅಮಿತ್‌ ಶಾ ರಾಜ್ಯಕ್ಕೆ ಆಗಮನ
*   ಸಂಪುಟ ವಿಸ್ತರಣೆ, ಪುನರ್‌ ರಚನೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆ

ಬೆಂಗಳೂರು(ಮೇ.03): ಚುನಾವಣಾ ಚಾಣಕ್ಯ ಅಮಿತ್‌ ಶಾ ಇಂದು(ಮಂಗಳವಾರ) ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಳ್ಳಂಬೆಳಿಗ್ಗೆ ಅಮಿತ್‌ ಶಾ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಅಮಿತ್‌ ಶಾ ಜತೆ ಬಸವರಾಜ ಬೊಮ್ಮಾಯಿ ಮೀಟಿಂಗ್‌ ಮಾಡಿದ್ದಾರೆ. ಇಬರಿಬ್ಬ ಭೇಟಿ ಇದೀಗ ಭಾರೀ ಮಹತ್ವ ಪಡೆದುಕೊಂಡಿದೆ. ಸಂಪುಟ ವಿಸ್ತರಣೆ, ಪುನರ್‌ ರಚನೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ.  ಅಮಿತ್‌ ಶಾ ಅನಗತ್ಯ ಗೊಂದಲ ಚರ್ಚೆಗಳ ಅಮಿತ್‌ ಶಾ ಬ್ರೇಕ್‌ ಹಾಕ್ತಾರಾ ಎಂಬುದನ್ನ ಕಾದುನೋಡಬೇಕಿದೆ. 

PSI ಅಕ್ರಮ: ಸ್ಫೋಟಕ ಮಾಹಿತಿ ಬಿಚ್ಚಿಡುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more