ಬೆಳ್ಳಂ ಬೆಳಗ್ಗೆ ಅಮಿತ್‌ ಶಾ ಜತೆ ಸಿಎಂ ಬೊಮ್ಮಾಯಿ ಮಾತುಕತೆ: ಭಾರೀ ಕುತೂಹಲ ಮೂಡಿಸಿದ ಸಭೆ

ಬೆಳ್ಳಂ ಬೆಳಗ್ಗೆ ಅಮಿತ್‌ ಶಾ ಜತೆ ಸಿಎಂ ಬೊಮ್ಮಾಯಿ ಮಾತುಕತೆ: ಭಾರೀ ಕುತೂಹಲ ಮೂಡಿಸಿದ ಸಭೆ

Published : May 03, 2022, 10:47 AM IST

*   ಅನಗತ್ಯ ಗೊಂದಲ ಚರ್ಚೆಗಳ ಅಮಿತ್‌ ಶಾ ಬ್ರೇಕ್‌ ಹಾಕ್ತಾರಾ ಅಮಿತ್‌ ಶಾ?
*   ಚುನಾವಣಾ ಚಾಣಕ್ಯ ಅಮಿತ್‌ ಶಾ ರಾಜ್ಯಕ್ಕೆ ಆಗಮನ
*   ಸಂಪುಟ ವಿಸ್ತರಣೆ, ಪುನರ್‌ ರಚನೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆ

ಬೆಂಗಳೂರು(ಮೇ.03): ಚುನಾವಣಾ ಚಾಣಕ್ಯ ಅಮಿತ್‌ ಶಾ ಇಂದು(ಮಂಗಳವಾರ) ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಳ್ಳಂಬೆಳಿಗ್ಗೆ ಅಮಿತ್‌ ಶಾ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಅಮಿತ್‌ ಶಾ ಜತೆ ಬಸವರಾಜ ಬೊಮ್ಮಾಯಿ ಮೀಟಿಂಗ್‌ ಮಾಡಿದ್ದಾರೆ. ಇಬರಿಬ್ಬ ಭೇಟಿ ಇದೀಗ ಭಾರೀ ಮಹತ್ವ ಪಡೆದುಕೊಂಡಿದೆ. ಸಂಪುಟ ವಿಸ್ತರಣೆ, ಪುನರ್‌ ರಚನೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ.  ಅಮಿತ್‌ ಶಾ ಅನಗತ್ಯ ಗೊಂದಲ ಚರ್ಚೆಗಳ ಅಮಿತ್‌ ಶಾ ಬ್ರೇಕ್‌ ಹಾಕ್ತಾರಾ ಎಂಬುದನ್ನ ಕಾದುನೋಡಬೇಕಿದೆ. 

PSI ಅಕ್ರಮ: ಸ್ಫೋಟಕ ಮಾಹಿತಿ ಬಿಚ್ಚಿಡುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more