ಬೈಎಲೆಕ್ಷನ್‌ ಸಮರ: ವಾದಕ್ಕೆ ವಾದದಿಂದ ಗೆಲ್ಲಲು ಪ್ರಯತ್ನಿಸೋದು ತಪ್ಪು, ಸಿಎಂ ಬೊಮ್ಮಾಯಿ

ಬೈಎಲೆಕ್ಷನ್‌ ಸಮರ: ವಾದಕ್ಕೆ ವಾದದಿಂದ ಗೆಲ್ಲಲು ಪ್ರಯತ್ನಿಸೋದು ತಪ್ಪು, ಸಿಎಂ ಬೊಮ್ಮಾಯಿ

Suvarna News   | Asianet News
Published : Oct 21, 2021, 01:43 PM IST

*   ಜನರ ಮನಸು ಗೆಲ್ಲುವಂತ ಮಾತುಗಳನ್ನ ಆಡಬೇಕು
*   ಎಲ್ಲವನ್ನೂ ಗಮನಿಸುತ್ತಿರುವ ರಾಜ್ಯದ ಜನತೆ
*   ಜನರ ಧ್ವನಿಯನ್ನೂ ಕೂಡ ಮಾಧ್ಯಮಗಳು ಬಿಂಬಿಸುತ್ತಿವೆ

ಹುಬ್ಬಳ್ಳಿ(ಅ.21): ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ.  ಉಪಚುನಾವಣೆಯಲ್ಲಿ ಜನರ ಮನಸ್ಸನ್ನ ಗೆಲ್ಲುವಂತ ಮಾತುಗಳನ್ನ ಆಡಬೇಕು ಹೊರತಾಗಿ ಯಾವುದೋ ಒಂದು ವಾದಕ್ಕೆ ಬಿದ್ದು ವಾದವನ್ನೇ ಗೆಲ್ಲುವಂತದ್ದು ಅಷ್ಟು ಪ್ರಾಮುಖ್ಯವಲ್ಲ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು(ಗುರುವಾರ) ನಗರದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಇದು ಜನರ ಧ್ವನಿಯಾಗಿದೆ. ಜನರ ಧ್ವನಿಯನ್ನೂ ಕೂಡ ಮಾಧ್ಯಮಗಳು ಬಿಂಬಿಸುತ್ತಿವೆ ಅಂತ ಹೇಳಿದ್ದಾರೆ. 

ಬೆಳಗಾವಿ: ಹೆಬ್ಬಾಳಕರ್‌ ವಿರುದ್ಧ ಕಣಕ್ಕಿಳಿತಾರಾ ಶ್ರದ್ಧಾ ಶೆಟ್ಟರ್‌?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!