ಬೈಎಲೆಕ್ಷನ್‌ ಸಮರ: ವಾದಕ್ಕೆ ವಾದದಿಂದ ಗೆಲ್ಲಲು ಪ್ರಯತ್ನಿಸೋದು ತಪ್ಪು, ಸಿಎಂ ಬೊಮ್ಮಾಯಿ

ಬೈಎಲೆಕ್ಷನ್‌ ಸಮರ: ವಾದಕ್ಕೆ ವಾದದಿಂದ ಗೆಲ್ಲಲು ಪ್ರಯತ್ನಿಸೋದು ತಪ್ಪು, ಸಿಎಂ ಬೊಮ್ಮಾಯಿ

Suvarna News   | Asianet News
Published : Oct 21, 2021, 01:43 PM IST

*   ಜನರ ಮನಸು ಗೆಲ್ಲುವಂತ ಮಾತುಗಳನ್ನ ಆಡಬೇಕು
*   ಎಲ್ಲವನ್ನೂ ಗಮನಿಸುತ್ತಿರುವ ರಾಜ್ಯದ ಜನತೆ
*   ಜನರ ಧ್ವನಿಯನ್ನೂ ಕೂಡ ಮಾಧ್ಯಮಗಳು ಬಿಂಬಿಸುತ್ತಿವೆ

ಹುಬ್ಬಳ್ಳಿ(ಅ.21): ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ.  ಉಪಚುನಾವಣೆಯಲ್ಲಿ ಜನರ ಮನಸ್ಸನ್ನ ಗೆಲ್ಲುವಂತ ಮಾತುಗಳನ್ನ ಆಡಬೇಕು ಹೊರತಾಗಿ ಯಾವುದೋ ಒಂದು ವಾದಕ್ಕೆ ಬಿದ್ದು ವಾದವನ್ನೇ ಗೆಲ್ಲುವಂತದ್ದು ಅಷ್ಟು ಪ್ರಾಮುಖ್ಯವಲ್ಲ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು(ಗುರುವಾರ) ನಗರದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಇದು ಜನರ ಧ್ವನಿಯಾಗಿದೆ. ಜನರ ಧ್ವನಿಯನ್ನೂ ಕೂಡ ಮಾಧ್ಯಮಗಳು ಬಿಂಬಿಸುತ್ತಿವೆ ಅಂತ ಹೇಳಿದ್ದಾರೆ. 

ಬೆಳಗಾವಿ: ಹೆಬ್ಬಾಳಕರ್‌ ವಿರುದ್ಧ ಕಣಕ್ಕಿಳಿತಾರಾ ಶ್ರದ್ಧಾ ಶೆಟ್ಟರ್‌?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!