ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ? ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ

ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ? ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ

Published : Aug 02, 2021, 03:23 PM IST

ಬಿಎಸ್‌ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ..? ಇವತ್ತಿನ ರಾಜಕೀಯ ಸನ್ನಿವೇಶದಲ್ಲಿರುವ ಪ್ರಶ್ನೆಗಳಲ್ಲಿ ಇದೊಂದು ಪ್ರಮುಖ ಪ್ರಶ್ನೆಯಾಗಿದೆ. ಇನ್ನು ಈ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ... 

ಬೆಂಗಳೂರು, (ಆ. 2): ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದ್ದು, ಈ ಸಂಬಂಧ ಇಂದು (ಜು.02) ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜತೆ ಚರ್ಚಿಸಿ ಅಂತಿಮ ಪಟ್ಟಿ ಹಿಡಿದುಕೊಂಡು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಸಚಿವ ಸಂಪುಟ ರಚನೆಗೆ ರೆಡಿಯಾಯ್ತು 3 ಸೂತ್ರ, ಸಂಭಾವ್ಯ ಪಟ್ಟಿ ಹೀಗಿದೆ

ಆದ್ರೆ, ಬಿಎಸ್‌ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ..? ಇವತ್ತಿನ ರಾಜಕೀಯ ಸನ್ನಿವೇಶದಲ್ಲಿರುವ ಪ್ರಶ್ನೆಗಳಲ್ಲಿ ಇದೊಂದು ಪ್ರಮುಖ ಪ್ರಶ್ನೆಯಾಗಿದೆ. ಇನ್ನು ಈ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ... 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!