ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ? ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ

ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ? ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ

Published : Aug 02, 2021, 03:23 PM IST

ಬಿಎಸ್‌ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ..? ಇವತ್ತಿನ ರಾಜಕೀಯ ಸನ್ನಿವೇಶದಲ್ಲಿರುವ ಪ್ರಶ್ನೆಗಳಲ್ಲಿ ಇದೊಂದು ಪ್ರಮುಖ ಪ್ರಶ್ನೆಯಾಗಿದೆ. ಇನ್ನು ಈ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ... 

ಬೆಂಗಳೂರು, (ಆ. 2): ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದ್ದು, ಈ ಸಂಬಂಧ ಇಂದು (ಜು.02) ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜತೆ ಚರ್ಚಿಸಿ ಅಂತಿಮ ಪಟ್ಟಿ ಹಿಡಿದುಕೊಂಡು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಸಚಿವ ಸಂಪುಟ ರಚನೆಗೆ ರೆಡಿಯಾಯ್ತು 3 ಸೂತ್ರ, ಸಂಭಾವ್ಯ ಪಟ್ಟಿ ಹೀಗಿದೆ

ಆದ್ರೆ, ಬಿಎಸ್‌ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ..? ಇವತ್ತಿನ ರಾಜಕೀಯ ಸನ್ನಿವೇಶದಲ್ಲಿರುವ ಪ್ರಶ್ನೆಗಳಲ್ಲಿ ಇದೊಂದು ಪ್ರಮುಖ ಪ್ರಶ್ನೆಯಾಗಿದೆ. ಇನ್ನು ಈ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ... 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!