ಸಿಎಂ ಬೊಮ್ಮಾಯಿ ಅಬ್ಬರದ ಪ್ರಚಾರ: ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ

ಸಿಎಂ ಬೊಮ್ಮಾಯಿ ಅಬ್ಬರದ ಪ್ರಚಾರ: ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ

Published : Apr 23, 2023, 10:34 AM IST

ಇಂದಿನಿಂದ ಸಿಎಂ ಬೊಮ್ಮಾಯಿ ರೋಡ್‌ ಶೋ ಆರಂಭ
ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಸಿಎಂ
260 ಕಿ.ಮೀ ರೋಡ್ ಶೋ ನಡೆಸಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಅಬ್ಬರದ ಪ್ರಚಾರ ಶುರುವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಜಯ ವಾಹಿನಿ ಹೆಸರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿರುವ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಸಿಎಂ ಮಾಲಾರ್ಪಣೆ ಮಾಡಿದ್ದು, ಯಲಹಂಕದಿಂದ ರೋಡ್ ಶೋ ಆರಂಭವಾಗಲಿದೆ.  ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹಾಜರಿದ್ದರು. ಇಂದು ಒಂದೇ ದಿನ 9 ಕ್ಷೇತ್ರಗಳಲ್ಲಿ ಸಿಎಂ ರೋಡ್‌ ಶೋ ನಡೆಸಲಿದ್ದಾರೆ. ಒಟ್ಟಾರೆ 260 ಕಿಲೋ ಮೀಟರ್‌ ರೋಡ್‌ ಶೋನನ್ನು ಸಿಎಂ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ: ವಿಧಾನಸಭೆ ಸಮರಕ್ಕೂ ಮುನ್ನ ಹೊರಬಿತ್ತು ಲೋಕಸಭೆ ಯುದ್ಧದ ಮಹಾ ಸಮೀಕ್ಷೆ..ಮತ್ತೆ ಗೆಲ್ತಾರಾ ಮೋದಿ..?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!