ಸಿಎಂ ಬೊಮ್ಮಾಯಿ ಅಬ್ಬರದ ಪ್ರಚಾರ: ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ

ಸಿಎಂ ಬೊಮ್ಮಾಯಿ ಅಬ್ಬರದ ಪ್ರಚಾರ: ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ

Published : Apr 23, 2023, 10:34 AM IST

ಇಂದಿನಿಂದ ಸಿಎಂ ಬೊಮ್ಮಾಯಿ ರೋಡ್‌ ಶೋ ಆರಂಭ
ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಸಿಎಂ
260 ಕಿ.ಮೀ ರೋಡ್ ಶೋ ನಡೆಸಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಅಬ್ಬರದ ಪ್ರಚಾರ ಶುರುವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಜಯ ವಾಹಿನಿ ಹೆಸರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿರುವ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಸಿಎಂ ಮಾಲಾರ್ಪಣೆ ಮಾಡಿದ್ದು, ಯಲಹಂಕದಿಂದ ರೋಡ್ ಶೋ ಆರಂಭವಾಗಲಿದೆ.  ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹಾಜರಿದ್ದರು. ಇಂದು ಒಂದೇ ದಿನ 9 ಕ್ಷೇತ್ರಗಳಲ್ಲಿ ಸಿಎಂ ರೋಡ್‌ ಶೋ ನಡೆಸಲಿದ್ದಾರೆ. ಒಟ್ಟಾರೆ 260 ಕಿಲೋ ಮೀಟರ್‌ ರೋಡ್‌ ಶೋನನ್ನು ಸಿಎಂ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ: ವಿಧಾನಸಭೆ ಸಮರಕ್ಕೂ ಮುನ್ನ ಹೊರಬಿತ್ತು ಲೋಕಸಭೆ ಯುದ್ಧದ ಮಹಾ ಸಮೀಕ್ಷೆ..ಮತ್ತೆ ಗೆಲ್ತಾರಾ ಮೋದಿ..?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!