ಹಾನಗಲ್‌ ಉಪಸಮರ: ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌, ಸಿಎಂ ಬೊಮ್ಮಾಯಿ

ಹಾನಗಲ್‌ ಉಪಸಮರ: ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌, ಸಿಎಂ ಬೊಮ್ಮಾಯಿ

Suvarna News   | Asianet News
Published : Oct 27, 2021, 02:37 PM IST

*  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು
*  ಬಿಜೆಪಿ ಸುನಾಮಿ ಅಲೆಯಲ್ಲಿ ಕಂಗ್ರೆಸ್‌ ನೆಲಕಚ್ಚಲಿದೆ 
*  ಕಾಂಗ್ರೆಸ್‌ಗೆ ಬುದ್ದಿ ಕಲಿಸಿದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ
 

ಹಾನಗಲ್‌(ಅ.27):  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು, ಅಂದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ. ಟೇಕ್‌ ಕೇರ್‌ ಫಾರ್‌ ಗ್ರ್ಯಾಂಟೆಡ್‌ ಆಗೋದಿಲ್ಲ ಅಂತ ಸಿಎಂ ಬಸವರಾಜ  ಬೊಮ್ಮಾಯಿ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌ ಹೀಗಾಗಿ ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಲಬೇಕು ಅಂತ ಹೇಳುವ ಮೂಲಕ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ಸುನಾಮಿ ಅಲೆಯಲ್ಲಿ ಕಾಂಗ್ರೆಸ್‌ ನೆಲಕಚ್ಚಲಿದೆ ಅಂತ ಸಿಎಂ ಭವಿಷ್ಯ ನುಡಿದಿದ್ದಾರೆ. 

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more