ಹಾನಗಲ್‌ ಉಪಸಮರ: ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌, ಸಿಎಂ ಬೊಮ್ಮಾಯಿ

ಹಾನಗಲ್‌ ಉಪಸಮರ: ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌, ಸಿಎಂ ಬೊಮ್ಮಾಯಿ

Suvarna News   | Asianet News
Published : Oct 27, 2021, 02:37 PM IST

*  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು
*  ಬಿಜೆಪಿ ಸುನಾಮಿ ಅಲೆಯಲ್ಲಿ ಕಂಗ್ರೆಸ್‌ ನೆಲಕಚ್ಚಲಿದೆ 
*  ಕಾಂಗ್ರೆಸ್‌ಗೆ ಬುದ್ದಿ ಕಲಿಸಿದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ
 

ಹಾನಗಲ್‌(ಅ.27):  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು, ಅಂದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ. ಟೇಕ್‌ ಕೇರ್‌ ಫಾರ್‌ ಗ್ರ್ಯಾಂಟೆಡ್‌ ಆಗೋದಿಲ್ಲ ಅಂತ ಸಿಎಂ ಬಸವರಾಜ  ಬೊಮ್ಮಾಯಿ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌ ಹೀಗಾಗಿ ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಲಬೇಕು ಅಂತ ಹೇಳುವ ಮೂಲಕ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ಸುನಾಮಿ ಅಲೆಯಲ್ಲಿ ಕಾಂಗ್ರೆಸ್‌ ನೆಲಕಚ್ಚಲಿದೆ ಅಂತ ಸಿಎಂ ಭವಿಷ್ಯ ನುಡಿದಿದ್ದಾರೆ. 

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more