ಹಾನಗಲ್‌ ಉಪಸಮರ: ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌, ಸಿಎಂ ಬೊಮ್ಮಾಯಿ

ಹಾನಗಲ್‌ ಉಪಸಮರ: ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌, ಸಿಎಂ ಬೊಮ್ಮಾಯಿ

Suvarna News   | Asianet News
Published : Oct 27, 2021, 02:37 PM IST

*  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು
*  ಬಿಜೆಪಿ ಸುನಾಮಿ ಅಲೆಯಲ್ಲಿ ಕಂಗ್ರೆಸ್‌ ನೆಲಕಚ್ಚಲಿದೆ 
*  ಕಾಂಗ್ರೆಸ್‌ಗೆ ಬುದ್ದಿ ಕಲಿಸಿದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ
 

ಹಾನಗಲ್‌(ಅ.27):  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು, ಅಂದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ. ಟೇಕ್‌ ಕೇರ್‌ ಫಾರ್‌ ಗ್ರ್ಯಾಂಟೆಡ್‌ ಆಗೋದಿಲ್ಲ ಅಂತ ಸಿಎಂ ಬಸವರಾಜ  ಬೊಮ್ಮಾಯಿ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌ ಹೀಗಾಗಿ ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಲಬೇಕು ಅಂತ ಹೇಳುವ ಮೂಲಕ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ಸುನಾಮಿ ಅಲೆಯಲ್ಲಿ ಕಾಂಗ್ರೆಸ್‌ ನೆಲಕಚ್ಚಲಿದೆ ಅಂತ ಸಿಎಂ ಭವಿಷ್ಯ ನುಡಿದಿದ್ದಾರೆ. 

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more