ಹಾನಗಲ್‌ ಉಪಸಮರ: ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌, ಸಿಎಂ ಬೊಮ್ಮಾಯಿ

ಹಾನಗಲ್‌ ಉಪಸಮರ: ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌, ಸಿಎಂ ಬೊಮ್ಮಾಯಿ

Suvarna News   | Asianet News
Published : Oct 27, 2021, 02:37 PM IST

*  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು
*  ಬಿಜೆಪಿ ಸುನಾಮಿ ಅಲೆಯಲ್ಲಿ ಕಂಗ್ರೆಸ್‌ ನೆಲಕಚ್ಚಲಿದೆ 
*  ಕಾಂಗ್ರೆಸ್‌ಗೆ ಬುದ್ದಿ ಕಲಿಸಿದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ
 

ಹಾನಗಲ್‌(ಅ.27):  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು, ಅಂದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ. ಟೇಕ್‌ ಕೇರ್‌ ಫಾರ್‌ ಗ್ರ್ಯಾಂಟೆಡ್‌ ಆಗೋದಿಲ್ಲ ಅಂತ ಸಿಎಂ ಬಸವರಾಜ  ಬೊಮ್ಮಾಯಿ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌ ಹೀಗಾಗಿ ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಲಬೇಕು ಅಂತ ಹೇಳುವ ಮೂಲಕ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ಸುನಾಮಿ ಅಲೆಯಲ್ಲಿ ಕಾಂಗ್ರೆಸ್‌ ನೆಲಕಚ್ಚಲಿದೆ ಅಂತ ಸಿಎಂ ಭವಿಷ್ಯ ನುಡಿದಿದ್ದಾರೆ. 

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more