ಹಾನಗಲ್‌ ಉಪಸಮರ: ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌, ಸಿಎಂ ಬೊಮ್ಮಾಯಿ

ಹಾನಗಲ್‌ ಉಪಸಮರ: ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌, ಸಿಎಂ ಬೊಮ್ಮಾಯಿ

Suvarna News   | Asianet News
Published : Oct 27, 2021, 02:37 PM IST

*  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು
*  ಬಿಜೆಪಿ ಸುನಾಮಿ ಅಲೆಯಲ್ಲಿ ಕಂಗ್ರೆಸ್‌ ನೆಲಕಚ್ಚಲಿದೆ 
*  ಕಾಂಗ್ರೆಸ್‌ಗೆ ಬುದ್ದಿ ಕಲಿಸಿದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ
 

ಹಾನಗಲ್‌(ಅ.27):  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು, ಅಂದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ. ಟೇಕ್‌ ಕೇರ್‌ ಫಾರ್‌ ಗ್ರ್ಯಾಂಟೆಡ್‌ ಆಗೋದಿಲ್ಲ ಅಂತ ಸಿಎಂ ಬಸವರಾಜ  ಬೊಮ್ಮಾಯಿ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌ ಹೀಗಾಗಿ ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಲಬೇಕು ಅಂತ ಹೇಳುವ ಮೂಲಕ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ಸುನಾಮಿ ಅಲೆಯಲ್ಲಿ ಕಾಂಗ್ರೆಸ್‌ ನೆಲಕಚ್ಚಲಿದೆ ಅಂತ ಸಿಎಂ ಭವಿಷ್ಯ ನುಡಿದಿದ್ದಾರೆ. 

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more