ಹಾನಗಲ್‌ ಉಪಸಮರ: ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌, ಸಿಎಂ ಬೊಮ್ಮಾಯಿ

ಹಾನಗಲ್‌ ಉಪಸಮರ: ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌, ಸಿಎಂ ಬೊಮ್ಮಾಯಿ

Suvarna News   | Asianet News
Published : Oct 27, 2021, 02:37 PM IST

*  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು
*  ಬಿಜೆಪಿ ಸುನಾಮಿ ಅಲೆಯಲ್ಲಿ ಕಂಗ್ರೆಸ್‌ ನೆಲಕಚ್ಚಲಿದೆ 
*  ಕಾಂಗ್ರೆಸ್‌ಗೆ ಬುದ್ದಿ ಕಲಿಸಿದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ
 

ಹಾನಗಲ್‌(ಅ.27):  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು, ಅಂದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ. ಟೇಕ್‌ ಕೇರ್‌ ಫಾರ್‌ ಗ್ರ್ಯಾಂಟೆಡ್‌ ಆಗೋದಿಲ್ಲ ಅಂತ ಸಿಎಂ ಬಸವರಾಜ  ಬೊಮ್ಮಾಯಿ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌ ಹೀಗಾಗಿ ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಲಬೇಕು ಅಂತ ಹೇಳುವ ಮೂಲಕ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ಸುನಾಮಿ ಅಲೆಯಲ್ಲಿ ಕಾಂಗ್ರೆಸ್‌ ನೆಲಕಚ್ಚಲಿದೆ ಅಂತ ಸಿಎಂ ಭವಿಷ್ಯ ನುಡಿದಿದ್ದಾರೆ. 

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more