ಕಾಂಟ್ರಾಕ್ಟರ್ ಕೆಂಪಣ್ಣ ಪತ್ರಕ್ಕೆ ನ್ಯಾ.ಕೆಂಪಣ್ಣ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ ಸಿಎಂ ಬೊಮ್ಮಾಯಿ!

ಕಾಂಟ್ರಾಕ್ಟರ್ ಕೆಂಪಣ್ಣ ಪತ್ರಕ್ಕೆ ನ್ಯಾ.ಕೆಂಪಣ್ಣ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ ಸಿಎಂ ಬೊಮ್ಮಾಯಿ!

Published : Feb 24, 2023, 11:17 PM IST

ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ, ಭಾವುಕ ಭಾಷಣದಲ್ಲಿ ಮಹತ್ವದ ಘೋಷಣೆ, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದ ಯಡಿಯೂರಪ್ಪ ಜನಪ್ರಿಯ ನಾಯಕನಾದ ಕತೆ ರೋಚಕ, ತಾಲಿಬಾನ್ ಸರ್ಕಾರ ಮಾತು ಸಮರ್ಥಿಸಿದ ಸಂಸತ ಪ್ರತಾಪ್ ಸಿಂಹ, ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಾಜ್ಯ ಕಾಂಗ್ರೆಸ್ ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್ ಸರ್ಕಾರ ಆರೋಪ ಮಾಡಿದೆ. ಕಾಂಟ್ರಾಕ್ಟರ್ ಕೆಂಪಣ್ಣ ಬರೆದ ಪತ್ರದ ಆಧಾರದಲ್ಲಿ ಈ ಆರೋಪವನ್ನು ಕಾಂಗ್ರೆಸ್ ಮಾಡಿದೆ. ಇದೀಗ ಕೆಂಪಣ್ಣ ಪತ್ರಕ್ಕೆ ವಿರುದ್ಧವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನ್ಯಾಯಮೂರ್ತಿ ಕೆಂಪಣ್ಣ ಆಯೋಗ ನೀಡಿದ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ್ದಾರೆ. ಡಿನೋಟಿಫಿಕೇಶನ್ ಹೆಸರನ್ನು ತೆಗೆದು ರಿಡೋ ಎಂದು ಬದಲಾಯಿಸಿದ ಸಿದ್ದರಾಯ್ಯ ಸರ್ಕಾರ ಬರೋಬ್ಬರಿ 8,000 ಕೋಟಿ ರೂಪಾಯಿ ಹಗರಣ ಮಾಡಿದೆ. ಇದು ಸಿದ್ದರಾಮಯ್ಯ ಸರ್ಕಾರ ರಚಿಸಿದ ಕೆಂಪಣ್ಣ ವರದಿಯಲ್ಲಿ ಉಲ್ಲೇಖಿಸಿದ ದಾಖಲೆ. ನಿಮ್ಮ ಕೆಂಪಣ್ಣ ಪತ್ರದ ಆರೋಪಕ್ಕೂ ನಾವು ಮಾಡುತ್ತಿರುವ ಕೆಂಪಣ್ಣ ಆಯೋಗ ವರದಿಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಬೊಮ್ಮಾಯಿ ಹೇಳಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more