ಕಾಂಟ್ರಾಕ್ಟರ್ ಕೆಂಪಣ್ಣ ಪತ್ರಕ್ಕೆ ನ್ಯಾ.ಕೆಂಪಣ್ಣ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ ಸಿಎಂ ಬೊಮ್ಮಾಯಿ!

ಕಾಂಟ್ರಾಕ್ಟರ್ ಕೆಂಪಣ್ಣ ಪತ್ರಕ್ಕೆ ನ್ಯಾ.ಕೆಂಪಣ್ಣ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ ಸಿಎಂ ಬೊಮ್ಮಾಯಿ!

Published : Feb 24, 2023, 11:17 PM IST

ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ, ಭಾವುಕ ಭಾಷಣದಲ್ಲಿ ಮಹತ್ವದ ಘೋಷಣೆ, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದ ಯಡಿಯೂರಪ್ಪ ಜನಪ್ರಿಯ ನಾಯಕನಾದ ಕತೆ ರೋಚಕ, ತಾಲಿಬಾನ್ ಸರ್ಕಾರ ಮಾತು ಸಮರ್ಥಿಸಿದ ಸಂಸತ ಪ್ರತಾಪ್ ಸಿಂಹ, ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಾಜ್ಯ ಕಾಂಗ್ರೆಸ್ ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್ ಸರ್ಕಾರ ಆರೋಪ ಮಾಡಿದೆ. ಕಾಂಟ್ರಾಕ್ಟರ್ ಕೆಂಪಣ್ಣ ಬರೆದ ಪತ್ರದ ಆಧಾರದಲ್ಲಿ ಈ ಆರೋಪವನ್ನು ಕಾಂಗ್ರೆಸ್ ಮಾಡಿದೆ. ಇದೀಗ ಕೆಂಪಣ್ಣ ಪತ್ರಕ್ಕೆ ವಿರುದ್ಧವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನ್ಯಾಯಮೂರ್ತಿ ಕೆಂಪಣ್ಣ ಆಯೋಗ ನೀಡಿದ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ್ದಾರೆ. ಡಿನೋಟಿಫಿಕೇಶನ್ ಹೆಸರನ್ನು ತೆಗೆದು ರಿಡೋ ಎಂದು ಬದಲಾಯಿಸಿದ ಸಿದ್ದರಾಯ್ಯ ಸರ್ಕಾರ ಬರೋಬ್ಬರಿ 8,000 ಕೋಟಿ ರೂಪಾಯಿ ಹಗರಣ ಮಾಡಿದೆ. ಇದು ಸಿದ್ದರಾಮಯ್ಯ ಸರ್ಕಾರ ರಚಿಸಿದ ಕೆಂಪಣ್ಣ ವರದಿಯಲ್ಲಿ ಉಲ್ಲೇಖಿಸಿದ ದಾಖಲೆ. ನಿಮ್ಮ ಕೆಂಪಣ್ಣ ಪತ್ರದ ಆರೋಪಕ್ಕೂ ನಾವು ಮಾಡುತ್ತಿರುವ ಕೆಂಪಣ್ಣ ಆಯೋಗ ವರದಿಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಬೊಮ್ಮಾಯಿ ಹೇಳಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more