ಕಾಂಟ್ರಾಕ್ಟರ್ ಕೆಂಪಣ್ಣ ಪತ್ರಕ್ಕೆ ನ್ಯಾ.ಕೆಂಪಣ್ಣ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ ಸಿಎಂ ಬೊಮ್ಮಾಯಿ!

ಕಾಂಟ್ರಾಕ್ಟರ್ ಕೆಂಪಣ್ಣ ಪತ್ರಕ್ಕೆ ನ್ಯಾ.ಕೆಂಪಣ್ಣ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ ಸಿಎಂ ಬೊಮ್ಮಾಯಿ!

Published : Feb 24, 2023, 11:17 PM IST

ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ, ಭಾವುಕ ಭಾಷಣದಲ್ಲಿ ಮಹತ್ವದ ಘೋಷಣೆ, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದ ಯಡಿಯೂರಪ್ಪ ಜನಪ್ರಿಯ ನಾಯಕನಾದ ಕತೆ ರೋಚಕ, ತಾಲಿಬಾನ್ ಸರ್ಕಾರ ಮಾತು ಸಮರ್ಥಿಸಿದ ಸಂಸತ ಪ್ರತಾಪ್ ಸಿಂಹ, ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಾಜ್ಯ ಕಾಂಗ್ರೆಸ್ ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್ ಸರ್ಕಾರ ಆರೋಪ ಮಾಡಿದೆ. ಕಾಂಟ್ರಾಕ್ಟರ್ ಕೆಂಪಣ್ಣ ಬರೆದ ಪತ್ರದ ಆಧಾರದಲ್ಲಿ ಈ ಆರೋಪವನ್ನು ಕಾಂಗ್ರೆಸ್ ಮಾಡಿದೆ. ಇದೀಗ ಕೆಂಪಣ್ಣ ಪತ್ರಕ್ಕೆ ವಿರುದ್ಧವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನ್ಯಾಯಮೂರ್ತಿ ಕೆಂಪಣ್ಣ ಆಯೋಗ ನೀಡಿದ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ್ದಾರೆ. ಡಿನೋಟಿಫಿಕೇಶನ್ ಹೆಸರನ್ನು ತೆಗೆದು ರಿಡೋ ಎಂದು ಬದಲಾಯಿಸಿದ ಸಿದ್ದರಾಯ್ಯ ಸರ್ಕಾರ ಬರೋಬ್ಬರಿ 8,000 ಕೋಟಿ ರೂಪಾಯಿ ಹಗರಣ ಮಾಡಿದೆ. ಇದು ಸಿದ್ದರಾಮಯ್ಯ ಸರ್ಕಾರ ರಚಿಸಿದ ಕೆಂಪಣ್ಣ ವರದಿಯಲ್ಲಿ ಉಲ್ಲೇಖಿಸಿದ ದಾಖಲೆ. ನಿಮ್ಮ ಕೆಂಪಣ್ಣ ಪತ್ರದ ಆರೋಪಕ್ಕೂ ನಾವು ಮಾಡುತ್ತಿರುವ ಕೆಂಪಣ್ಣ ಆಯೋಗ ವರದಿಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಬೊಮ್ಮಾಯಿ ಹೇಳಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more