ಕಾಂಟ್ರಾಕ್ಟರ್ ಕೆಂಪಣ್ಣ ಪತ್ರಕ್ಕೆ ನ್ಯಾ.ಕೆಂಪಣ್ಣ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ ಸಿಎಂ ಬೊಮ್ಮಾಯಿ!

ಕಾಂಟ್ರಾಕ್ಟರ್ ಕೆಂಪಣ್ಣ ಪತ್ರಕ್ಕೆ ನ್ಯಾ.ಕೆಂಪಣ್ಣ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ ಸಿಎಂ ಬೊಮ್ಮಾಯಿ!

Published : Feb 24, 2023, 11:17 PM IST

ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ, ಭಾವುಕ ಭಾಷಣದಲ್ಲಿ ಮಹತ್ವದ ಘೋಷಣೆ, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದ ಯಡಿಯೂರಪ್ಪ ಜನಪ್ರಿಯ ನಾಯಕನಾದ ಕತೆ ರೋಚಕ, ತಾಲಿಬಾನ್ ಸರ್ಕಾರ ಮಾತು ಸಮರ್ಥಿಸಿದ ಸಂಸತ ಪ್ರತಾಪ್ ಸಿಂಹ, ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಾಜ್ಯ ಕಾಂಗ್ರೆಸ್ ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್ ಸರ್ಕಾರ ಆರೋಪ ಮಾಡಿದೆ. ಕಾಂಟ್ರಾಕ್ಟರ್ ಕೆಂಪಣ್ಣ ಬರೆದ ಪತ್ರದ ಆಧಾರದಲ್ಲಿ ಈ ಆರೋಪವನ್ನು ಕಾಂಗ್ರೆಸ್ ಮಾಡಿದೆ. ಇದೀಗ ಕೆಂಪಣ್ಣ ಪತ್ರಕ್ಕೆ ವಿರುದ್ಧವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನ್ಯಾಯಮೂರ್ತಿ ಕೆಂಪಣ್ಣ ಆಯೋಗ ನೀಡಿದ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ್ದಾರೆ. ಡಿನೋಟಿಫಿಕೇಶನ್ ಹೆಸರನ್ನು ತೆಗೆದು ರಿಡೋ ಎಂದು ಬದಲಾಯಿಸಿದ ಸಿದ್ದರಾಯ್ಯ ಸರ್ಕಾರ ಬರೋಬ್ಬರಿ 8,000 ಕೋಟಿ ರೂಪಾಯಿ ಹಗರಣ ಮಾಡಿದೆ. ಇದು ಸಿದ್ದರಾಮಯ್ಯ ಸರ್ಕಾರ ರಚಿಸಿದ ಕೆಂಪಣ್ಣ ವರದಿಯಲ್ಲಿ ಉಲ್ಲೇಖಿಸಿದ ದಾಖಲೆ. ನಿಮ್ಮ ಕೆಂಪಣ್ಣ ಪತ್ರದ ಆರೋಪಕ್ಕೂ ನಾವು ಮಾಡುತ್ತಿರುವ ಕೆಂಪಣ್ಣ ಆಯೋಗ ವರದಿಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಬೊಮ್ಮಾಯಿ ಹೇಳಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more