ಕಾಂಟ್ರಾಕ್ಟರ್ ಕೆಂಪಣ್ಣ ಪತ್ರಕ್ಕೆ ನ್ಯಾ.ಕೆಂಪಣ್ಣ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ ಸಿಎಂ ಬೊಮ್ಮಾಯಿ!

ಕಾಂಟ್ರಾಕ್ಟರ್ ಕೆಂಪಣ್ಣ ಪತ್ರಕ್ಕೆ ನ್ಯಾ.ಕೆಂಪಣ್ಣ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ ಸಿಎಂ ಬೊಮ್ಮಾಯಿ!

Published : Feb 24, 2023, 11:17 PM IST

ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ, ಭಾವುಕ ಭಾಷಣದಲ್ಲಿ ಮಹತ್ವದ ಘೋಷಣೆ, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದ ಯಡಿಯೂರಪ್ಪ ಜನಪ್ರಿಯ ನಾಯಕನಾದ ಕತೆ ರೋಚಕ, ತಾಲಿಬಾನ್ ಸರ್ಕಾರ ಮಾತು ಸಮರ್ಥಿಸಿದ ಸಂಸತ ಪ್ರತಾಪ್ ಸಿಂಹ, ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಾಜ್ಯ ಕಾಂಗ್ರೆಸ್ ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್ ಸರ್ಕಾರ ಆರೋಪ ಮಾಡಿದೆ. ಕಾಂಟ್ರಾಕ್ಟರ್ ಕೆಂಪಣ್ಣ ಬರೆದ ಪತ್ರದ ಆಧಾರದಲ್ಲಿ ಈ ಆರೋಪವನ್ನು ಕಾಂಗ್ರೆಸ್ ಮಾಡಿದೆ. ಇದೀಗ ಕೆಂಪಣ್ಣ ಪತ್ರಕ್ಕೆ ವಿರುದ್ಧವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನ್ಯಾಯಮೂರ್ತಿ ಕೆಂಪಣ್ಣ ಆಯೋಗ ನೀಡಿದ ವರದಿ ಹಿಡಿದು ಕಾಂಗ್ರೆಸ್ ಜಾಡಿಸಿದ್ದಾರೆ. ಡಿನೋಟಿಫಿಕೇಶನ್ ಹೆಸರನ್ನು ತೆಗೆದು ರಿಡೋ ಎಂದು ಬದಲಾಯಿಸಿದ ಸಿದ್ದರಾಯ್ಯ ಸರ್ಕಾರ ಬರೋಬ್ಬರಿ 8,000 ಕೋಟಿ ರೂಪಾಯಿ ಹಗರಣ ಮಾಡಿದೆ. ಇದು ಸಿದ್ದರಾಮಯ್ಯ ಸರ್ಕಾರ ರಚಿಸಿದ ಕೆಂಪಣ್ಣ ವರದಿಯಲ್ಲಿ ಉಲ್ಲೇಖಿಸಿದ ದಾಖಲೆ. ನಿಮ್ಮ ಕೆಂಪಣ್ಣ ಪತ್ರದ ಆರೋಪಕ್ಕೂ ನಾವು ಮಾಡುತ್ತಿರುವ ಕೆಂಪಣ್ಣ ಆಯೋಗ ವರದಿಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಬೊಮ್ಮಾಯಿ ಹೇಳಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more