ಜಮೀರ್‌ ಮನೆ ಮೇಲೆ ಎಸಿಬಿ ದಾಳಿ: ಬಿಜೆಪಿ ಕೈವಾಡ ಎಂದ ಕಾಂಗ್ರೆಸ್‌ಗೆ ಬೊಮ್ಮಾಯಿ ತಿರುಗೇಟು

ಜಮೀರ್‌ ಮನೆ ಮೇಲೆ ಎಸಿಬಿ ದಾಳಿ: ಬಿಜೆಪಿ ಕೈವಾಡ ಎಂದ ಕಾಂಗ್ರೆಸ್‌ಗೆ ಬೊಮ್ಮಾಯಿ ತಿರುಗೇಟು

Published : Jul 05, 2022, 03:10 PM IST

*  ಬಿಜೆಪಿ ಕೈವಾಡ ಅನ್ನೋದು ಕಾಂಗ್ರೆಸ್‌ ಸ್ಲೋಗನ್‌, ಇದು ಕಾಂಗ್ರೆಸ್ಸಿಗರ ಹೊಸ ಡೈಲಾಗ್‌ ಏನಲ್ಲ
*  ರಾಜಕೀಯ ಬಣ್ಣ ಕೊಡೋದು ಸರ್ವೇ ಸಾಮಾನ್ಯ
*  ಕಾಂಗ್ರೆಸ್‌ ಅವಧಿಯಲ್ಲಿ ಪಿಎಸ್‌ಐ ಹಗರಣ ನಡದಿದ್ದರೆ ಮುಚ್ಚಿ ಹಾಕುತ್ತಿದ್ದರು
 

ಬೆಂಗಳೂರು(ಜು.05):  ಜಮೀರ್‌ ಅಹ್ಮದ್‌ ಖಾನ್‌ ನಿವಾಸದ ಮೇಲೆ ಎಸಿಬಿ ದಾಳಿಗೆ ಬಿಜೆಪಿ ಕೈವಾಡ ಎಂದ ಕಾಂಗ್ರೆಸ್‌ಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಬಿಜೆಪಿ ಕೈವಾಡ ಅನ್ನೋದು ಕಾಂಗ್ರೆಸ್‌ ಸ್ಲೋಗನ್‌, ಇದು ಕಾಂಗ್ರೆಸ್ಸಿಗರ ಹೊಸ ಡೈಲಾಗ್‌ ಏನಲ್ಲ, ರಾಜಕೀಯ ಬಣ್ಣ ಕೊಡೋದು ಸರ್ವೇ ಸಾಮಾನ್ಯ, ಸಮಯ, ಸಾಕ್ಷಿ, ಆಧರಿಸಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಅಂತ ಹೇಳಿದ್ದಾರೆ. ಕಾಂಗ್ರೆಸ್‌ ಅವಧಿಯಲ್ಲಿ ಪಿಎಸ್‌ಐ ಹಗರಣ ನಡದಿದ್ದರೆ ಮುಚ್ಚಿ ಹಾಕುತ್ತಿದ್ದರು. ಈ ಹಿಂದೆ ಇಂತಹ ಕೇಸ್‌ಗಳನ್ನ ಮುಚ್ಚಿ ಹಾಕಿದೆ ಅಂತ ಕಾಂಗ್ರೆಸ್‌ ಸಿಎಂ ಬೊಮ್ಮಾಯಿ ಹರಿಹಾಯ್ದಿದ್ದಾರೆ.  

ಹುಬ್ಬಳ್ಳಿ: ಜಿಪಿ ಬಿಲ್ಡರ್ಸ್‌ನ ಜಿ.ಜಿ. ಹೀರೆಮಠಗೆ ಕರ್ನಾಟಕ ಬಿಸ್ನೆಸ್‌ ಅವಾರ್ಡ್

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more