ಜಮೀರ್‌ ಮನೆ ಮೇಲೆ ಎಸಿಬಿ ದಾಳಿ: ಬಿಜೆಪಿ ಕೈವಾಡ ಎಂದ ಕಾಂಗ್ರೆಸ್‌ಗೆ ಬೊಮ್ಮಾಯಿ ತಿರುಗೇಟು

ಜಮೀರ್‌ ಮನೆ ಮೇಲೆ ಎಸಿಬಿ ದಾಳಿ: ಬಿಜೆಪಿ ಕೈವಾಡ ಎಂದ ಕಾಂಗ್ರೆಸ್‌ಗೆ ಬೊಮ್ಮಾಯಿ ತಿರುಗೇಟು

Published : Jul 05, 2022, 03:10 PM IST

*  ಬಿಜೆಪಿ ಕೈವಾಡ ಅನ್ನೋದು ಕಾಂಗ್ರೆಸ್‌ ಸ್ಲೋಗನ್‌, ಇದು ಕಾಂಗ್ರೆಸ್ಸಿಗರ ಹೊಸ ಡೈಲಾಗ್‌ ಏನಲ್ಲ
*  ರಾಜಕೀಯ ಬಣ್ಣ ಕೊಡೋದು ಸರ್ವೇ ಸಾಮಾನ್ಯ
*  ಕಾಂಗ್ರೆಸ್‌ ಅವಧಿಯಲ್ಲಿ ಪಿಎಸ್‌ಐ ಹಗರಣ ನಡದಿದ್ದರೆ ಮುಚ್ಚಿ ಹಾಕುತ್ತಿದ್ದರು
 

ಬೆಂಗಳೂರು(ಜು.05):  ಜಮೀರ್‌ ಅಹ್ಮದ್‌ ಖಾನ್‌ ನಿವಾಸದ ಮೇಲೆ ಎಸಿಬಿ ದಾಳಿಗೆ ಬಿಜೆಪಿ ಕೈವಾಡ ಎಂದ ಕಾಂಗ್ರೆಸ್‌ಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಬಿಜೆಪಿ ಕೈವಾಡ ಅನ್ನೋದು ಕಾಂಗ್ರೆಸ್‌ ಸ್ಲೋಗನ್‌, ಇದು ಕಾಂಗ್ರೆಸ್ಸಿಗರ ಹೊಸ ಡೈಲಾಗ್‌ ಏನಲ್ಲ, ರಾಜಕೀಯ ಬಣ್ಣ ಕೊಡೋದು ಸರ್ವೇ ಸಾಮಾನ್ಯ, ಸಮಯ, ಸಾಕ್ಷಿ, ಆಧರಿಸಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಅಂತ ಹೇಳಿದ್ದಾರೆ. ಕಾಂಗ್ರೆಸ್‌ ಅವಧಿಯಲ್ಲಿ ಪಿಎಸ್‌ಐ ಹಗರಣ ನಡದಿದ್ದರೆ ಮುಚ್ಚಿ ಹಾಕುತ್ತಿದ್ದರು. ಈ ಹಿಂದೆ ಇಂತಹ ಕೇಸ್‌ಗಳನ್ನ ಮುಚ್ಚಿ ಹಾಕಿದೆ ಅಂತ ಕಾಂಗ್ರೆಸ್‌ ಸಿಎಂ ಬೊಮ್ಮಾಯಿ ಹರಿಹಾಯ್ದಿದ್ದಾರೆ.  

ಹುಬ್ಬಳ್ಳಿ: ಜಿಪಿ ಬಿಲ್ಡರ್ಸ್‌ನ ಜಿ.ಜಿ. ಹೀರೆಮಠಗೆ ಕರ್ನಾಟಕ ಬಿಸ್ನೆಸ್‌ ಅವಾರ್ಡ್

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more