ಜಮೀರ್‌ ಮನೆ ಮೇಲೆ ಎಸಿಬಿ ದಾಳಿ: ಬಿಜೆಪಿ ಕೈವಾಡ ಎಂದ ಕಾಂಗ್ರೆಸ್‌ಗೆ ಬೊಮ್ಮಾಯಿ ತಿರುಗೇಟು

ಜಮೀರ್‌ ಮನೆ ಮೇಲೆ ಎಸಿಬಿ ದಾಳಿ: ಬಿಜೆಪಿ ಕೈವಾಡ ಎಂದ ಕಾಂಗ್ರೆಸ್‌ಗೆ ಬೊಮ್ಮಾಯಿ ತಿರುಗೇಟು

Published : Jul 05, 2022, 03:10 PM IST

*  ಬಿಜೆಪಿ ಕೈವಾಡ ಅನ್ನೋದು ಕಾಂಗ್ರೆಸ್‌ ಸ್ಲೋಗನ್‌, ಇದು ಕಾಂಗ್ರೆಸ್ಸಿಗರ ಹೊಸ ಡೈಲಾಗ್‌ ಏನಲ್ಲ
*  ರಾಜಕೀಯ ಬಣ್ಣ ಕೊಡೋದು ಸರ್ವೇ ಸಾಮಾನ್ಯ
*  ಕಾಂಗ್ರೆಸ್‌ ಅವಧಿಯಲ್ಲಿ ಪಿಎಸ್‌ಐ ಹಗರಣ ನಡದಿದ್ದರೆ ಮುಚ್ಚಿ ಹಾಕುತ್ತಿದ್ದರು
 

ಬೆಂಗಳೂರು(ಜು.05):  ಜಮೀರ್‌ ಅಹ್ಮದ್‌ ಖಾನ್‌ ನಿವಾಸದ ಮೇಲೆ ಎಸಿಬಿ ದಾಳಿಗೆ ಬಿಜೆಪಿ ಕೈವಾಡ ಎಂದ ಕಾಂಗ್ರೆಸ್‌ಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಬಿಜೆಪಿ ಕೈವಾಡ ಅನ್ನೋದು ಕಾಂಗ್ರೆಸ್‌ ಸ್ಲೋಗನ್‌, ಇದು ಕಾಂಗ್ರೆಸ್ಸಿಗರ ಹೊಸ ಡೈಲಾಗ್‌ ಏನಲ್ಲ, ರಾಜಕೀಯ ಬಣ್ಣ ಕೊಡೋದು ಸರ್ವೇ ಸಾಮಾನ್ಯ, ಸಮಯ, ಸಾಕ್ಷಿ, ಆಧರಿಸಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಅಂತ ಹೇಳಿದ್ದಾರೆ. ಕಾಂಗ್ರೆಸ್‌ ಅವಧಿಯಲ್ಲಿ ಪಿಎಸ್‌ಐ ಹಗರಣ ನಡದಿದ್ದರೆ ಮುಚ್ಚಿ ಹಾಕುತ್ತಿದ್ದರು. ಈ ಹಿಂದೆ ಇಂತಹ ಕೇಸ್‌ಗಳನ್ನ ಮುಚ್ಚಿ ಹಾಕಿದೆ ಅಂತ ಕಾಂಗ್ರೆಸ್‌ ಸಿಎಂ ಬೊಮ್ಮಾಯಿ ಹರಿಹಾಯ್ದಿದ್ದಾರೆ.  

ಹುಬ್ಬಳ್ಳಿ: ಜಿಪಿ ಬಿಲ್ಡರ್ಸ್‌ನ ಜಿ.ಜಿ. ಹೀರೆಮಠಗೆ ಕರ್ನಾಟಕ ಬಿಸ್ನೆಸ್‌ ಅವಾರ್ಡ್

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more