ಹಾನಗಲ್‌ ಉಪಚುನಾವಣೆ: ಕಾಂಗ್ರೆಸ್‌ಗೆ ಮುಳುವಾಗಲಿದ್ಯಾ ಬೊಮ್ಮಾಯಿ ಸ್ಟ್ರಾಟರ್ಜಿ..?

ಹಾನಗಲ್‌ ಉಪಚುನಾವಣೆ: ಕಾಂಗ್ರೆಸ್‌ಗೆ ಮುಳುವಾಗಲಿದ್ಯಾ ಬೊಮ್ಮಾಯಿ ಸ್ಟ್ರಾಟರ್ಜಿ..?

Suvarna News   | Asianet News
Published : Oct 22, 2021, 11:27 AM IST

*  ಹಾನಗಲ್‌ ಮತ್ತೆ ಕೈವಶಕ್ಕಾಗಿ ಕಮಲಪಡೆ ರಣತಂತ್ರ
*  ನಾನೇ ಅಭ್ಯರ್ಥಿ ಎಂದು ಪ್ರಚಾರ ಮಾಡುತ್ತಿರುವ ಸಿಎಂ ಬೊಮ್ಮಾಯಿ 
*  ಮಹತ್ವದ ಸಭೆ ಮಾಡಿರುವ ಬೊಮ್ಮಾಯಿ
 

ಹಾನಗಲ್‌(ಅ.22):  ಹಾನಗಲ್‌ ಉಪಚುನಾವಣೆಯಲ್ಲಿ ಶಿವರಾಜ್‌ ಸಜ್ಜನರ್‌ ಬಿಜೆಪಿಯ ಅಧಿಕೃತ ಅಭ್ಯರ್ಥಿ ಆಗಿದ್ದಾರೆ.  ಆದರೂ ಕೂಡ ಇದೀಗ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಚಾರವನ್ನ ಶುರು ಮಾಡಿದ್ದಾರೆ. ಹಾನಗಲ್‌ನಲ್ಲಿ ಮತ್ತೆ ಕಮಲ ಅರಳಿಸಲು ನಿನ್ನೆಯಿಂದ ಸಿಎಂ ಬೊಮ್ಮಾಯಿ ಕ್ಷೇತ್ರದಲ್ಲಿ ರಣತಂತ್ರಗಳನ್ನ ಹೆಣೆಯುತ್ತಿದ್ದಾರೆ. ನಿನ್ನೆ ಮಹತ್ವದ ಸಭೆಯನ್ನ ಮಾಡಿರುವ ಬೊಮ್ಮಾಯಿ, ಜಾತಿವಾರು, ಸಮುದಾಯವಾರು ಮುಖಂಡರುಗಳನ್ನ ಕರೆಸಿ ಅಲ್ಲಿನ ಬೇಡಿಕೆಗಳೇನು ಅಂತ ಆಲಿಸಿದ್ದಾರೆ. ಕಾಂಗ್ರೆಸ್‌ನ ವೋಟ್‌ ಬ್ಯಾಂಕ್‌ನಲ್ಲೂ ಕೂಡ ಬೊಮ್ಮಾಯಿ ಫೋಕಸ್‌ ಮಾಡಿದ್ದಾರೆ. 

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ಗೆ ಮಾಸ್ಟರ್‌ ಸ್ಟ್ರೋಕ್‌ ಕೊಡಲು ಬಿಜೆಪಿ ತಂತ್ರ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!