ಹಾನಗಲ್‌ ಉಪಚುನಾವಣೆ: ಕಾಂಗ್ರೆಸ್‌ಗೆ ಮುಳುವಾಗಲಿದ್ಯಾ ಬೊಮ್ಮಾಯಿ ಸ್ಟ್ರಾಟರ್ಜಿ..?

ಹಾನಗಲ್‌ ಉಪಚುನಾವಣೆ: ಕಾಂಗ್ರೆಸ್‌ಗೆ ಮುಳುವಾಗಲಿದ್ಯಾ ಬೊಮ್ಮಾಯಿ ಸ್ಟ್ರಾಟರ್ಜಿ..?

Suvarna News   | Asianet News
Published : Oct 22, 2021, 11:27 AM IST

*  ಹಾನಗಲ್‌ ಮತ್ತೆ ಕೈವಶಕ್ಕಾಗಿ ಕಮಲಪಡೆ ರಣತಂತ್ರ
*  ನಾನೇ ಅಭ್ಯರ್ಥಿ ಎಂದು ಪ್ರಚಾರ ಮಾಡುತ್ತಿರುವ ಸಿಎಂ ಬೊಮ್ಮಾಯಿ 
*  ಮಹತ್ವದ ಸಭೆ ಮಾಡಿರುವ ಬೊಮ್ಮಾಯಿ
 

ಹಾನಗಲ್‌(ಅ.22):  ಹಾನಗಲ್‌ ಉಪಚುನಾವಣೆಯಲ್ಲಿ ಶಿವರಾಜ್‌ ಸಜ್ಜನರ್‌ ಬಿಜೆಪಿಯ ಅಧಿಕೃತ ಅಭ್ಯರ್ಥಿ ಆಗಿದ್ದಾರೆ.  ಆದರೂ ಕೂಡ ಇದೀಗ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಚಾರವನ್ನ ಶುರು ಮಾಡಿದ್ದಾರೆ. ಹಾನಗಲ್‌ನಲ್ಲಿ ಮತ್ತೆ ಕಮಲ ಅರಳಿಸಲು ನಿನ್ನೆಯಿಂದ ಸಿಎಂ ಬೊಮ್ಮಾಯಿ ಕ್ಷೇತ್ರದಲ್ಲಿ ರಣತಂತ್ರಗಳನ್ನ ಹೆಣೆಯುತ್ತಿದ್ದಾರೆ. ನಿನ್ನೆ ಮಹತ್ವದ ಸಭೆಯನ್ನ ಮಾಡಿರುವ ಬೊಮ್ಮಾಯಿ, ಜಾತಿವಾರು, ಸಮುದಾಯವಾರು ಮುಖಂಡರುಗಳನ್ನ ಕರೆಸಿ ಅಲ್ಲಿನ ಬೇಡಿಕೆಗಳೇನು ಅಂತ ಆಲಿಸಿದ್ದಾರೆ. ಕಾಂಗ್ರೆಸ್‌ನ ವೋಟ್‌ ಬ್ಯಾಂಕ್‌ನಲ್ಲೂ ಕೂಡ ಬೊಮ್ಮಾಯಿ ಫೋಕಸ್‌ ಮಾಡಿದ್ದಾರೆ. 

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ಗೆ ಮಾಸ್ಟರ್‌ ಸ್ಟ್ರೋಕ್‌ ಕೊಡಲು ಬಿಜೆಪಿ ತಂತ್ರ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!