ಹಾನಗಲ್‌ ಉಪಚುನಾವಣೆ: ಕಾಂಗ್ರೆಸ್‌ಗೆ ಮುಳುವಾಗಲಿದ್ಯಾ ಬೊಮ್ಮಾಯಿ ಸ್ಟ್ರಾಟರ್ಜಿ..?

ಹಾನಗಲ್‌ ಉಪಚುನಾವಣೆ: ಕಾಂಗ್ರೆಸ್‌ಗೆ ಮುಳುವಾಗಲಿದ್ಯಾ ಬೊಮ್ಮಾಯಿ ಸ್ಟ್ರಾಟರ್ಜಿ..?

Suvarna News   | Asianet News
Published : Oct 22, 2021, 11:27 AM IST

*  ಹಾನಗಲ್‌ ಮತ್ತೆ ಕೈವಶಕ್ಕಾಗಿ ಕಮಲಪಡೆ ರಣತಂತ್ರ
*  ನಾನೇ ಅಭ್ಯರ್ಥಿ ಎಂದು ಪ್ರಚಾರ ಮಾಡುತ್ತಿರುವ ಸಿಎಂ ಬೊಮ್ಮಾಯಿ 
*  ಮಹತ್ವದ ಸಭೆ ಮಾಡಿರುವ ಬೊಮ್ಮಾಯಿ
 

ಹಾನಗಲ್‌(ಅ.22):  ಹಾನಗಲ್‌ ಉಪಚುನಾವಣೆಯಲ್ಲಿ ಶಿವರಾಜ್‌ ಸಜ್ಜನರ್‌ ಬಿಜೆಪಿಯ ಅಧಿಕೃತ ಅಭ್ಯರ್ಥಿ ಆಗಿದ್ದಾರೆ.  ಆದರೂ ಕೂಡ ಇದೀಗ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಚಾರವನ್ನ ಶುರು ಮಾಡಿದ್ದಾರೆ. ಹಾನಗಲ್‌ನಲ್ಲಿ ಮತ್ತೆ ಕಮಲ ಅರಳಿಸಲು ನಿನ್ನೆಯಿಂದ ಸಿಎಂ ಬೊಮ್ಮಾಯಿ ಕ್ಷೇತ್ರದಲ್ಲಿ ರಣತಂತ್ರಗಳನ್ನ ಹೆಣೆಯುತ್ತಿದ್ದಾರೆ. ನಿನ್ನೆ ಮಹತ್ವದ ಸಭೆಯನ್ನ ಮಾಡಿರುವ ಬೊಮ್ಮಾಯಿ, ಜಾತಿವಾರು, ಸಮುದಾಯವಾರು ಮುಖಂಡರುಗಳನ್ನ ಕರೆಸಿ ಅಲ್ಲಿನ ಬೇಡಿಕೆಗಳೇನು ಅಂತ ಆಲಿಸಿದ್ದಾರೆ. ಕಾಂಗ್ರೆಸ್‌ನ ವೋಟ್‌ ಬ್ಯಾಂಕ್‌ನಲ್ಲೂ ಕೂಡ ಬೊಮ್ಮಾಯಿ ಫೋಕಸ್‌ ಮಾಡಿದ್ದಾರೆ. 

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ಗೆ ಮಾಸ್ಟರ್‌ ಸ್ಟ್ರೋಕ್‌ ಕೊಡಲು ಬಿಜೆಪಿ ತಂತ್ರ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?