ಸಿದ್ದರಾಮಯ್ಯ  ಕಡೆಯಿಂದ ಹಣ ಪಡೆದ ಸಿಎಂ ಬೊಮ್ಮಾಯಿ, ವಿಡಿಯೋ ವೈರಲ್

ಸಿದ್ದರಾಮಯ್ಯ ಕಡೆಯಿಂದ ಹಣ ಪಡೆದ ಸಿಎಂ ಬೊಮ್ಮಾಯಿ, ವಿಡಿಯೋ ವೈರಲ್

Published : Apr 23, 2022, 10:31 PM IST

ಬಾಗಲಕೋಟೆ ಜಿಲ್ಲೆಯ ಕೆರೂರ ಏತ ನೀರಾವರಿ ಯೋಜನೆಯ ಶಂಕು ಸ್ಥಾಪನೆಗಾಗಿ ನಡೆದ ಕಾಯ೯ಕ್ರಮ ಸಿಎಂ ಮತ್ತು ಮಾಜಿ ಸಿಎಂ ಅವರ ಸ್ನೇಹಮಯಿ ಘಟನಾವಳಿಗೆ ಸಾಕ್ಷಿಯಾಯಿತು. ಹೌದು,  ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ ಆರತಿ ತಟ್ಟೆಗೆ ಹಣ ಹಾಕುವ ವೇಳೆ ನಸುನಗುತ್ತಲೇ ಸಿಎಂ ಬಸವರಾಜ ಬೊಮ್ಮಾಯಿಮ ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಹಣ ಪಡೆದ ಪ್ರಸಂಗ ನಡೆಯಿತು. 

ಬಾಗಲಕೋಟೆ, (ಏ.23): ಜಿಲ್ಲೆಯ ಕೆರೂರ ಏತ ನೀರಾವರಿ ಯೋಜನೆಯ ಶಂಕು ಸ್ಥಾಪನೆಗಾಗಿ ನಡೆದ ಕಾಯ೯ಕ್ರಮ ಸಿಎಂ ಮತ್ತು ಮಾಜಿ ಸಿಎಂ ಅವರ ಸ್ನೇಹಮಯಿ ಘಟನಾವಳಿಗೆ ಸಾಕ್ಷಿಯಾಯಿತು. ಹೌದು,  ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ ಆರತಿ ತಟ್ಟೆಗೆ ಹಣ ಹಾಕುವ ವೇಳೆ ನಸುನಗುತ್ತಲೇ ಸಿಎಂ ಬಸವರಾಜ ಬೊಮ್ಮಾಯಿಮ ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಹಣ ಪಡೆದ ಪ್ರಸಂಗ ನಡೆಯಿತು. 

Asianet Suvarna Special: ಹಾಸನ ಸಿಂಹಾಸನದ ಬುಡಕ್ಕೇ ಸಿದ್ದು ಬಾಂಬ್!

ಯಾಕಂದರೆ ಶಂಕು ಸ್ಥಾಪನೆ ಪೂಜೆ ವೇಳೆ ಆರತಿ ತಟ್ಟೆಗೆ ಹಣ ಹಾಕುವ ವಿಚಾರದಲ್ಲಿ ಆರತಿ ತಟ್ಟೆಗೆ ಹಣ ಹಾಕಲು ಸಿಎಮ್ ಜೇಬು ತಡಕಾಡಿದರು. ಇದರಿಂದ ಸ್ಥಳದಲ್ಲಿ  ಹಣ ಹಾಕುವ ವೇಳೆ ಸಿಎಂ ಮತ್ತು ಮಾಜಿ ಸಿಎಂ ಮಧ್ಯೆ ಗೊಂದಲವೆನಿಸಿತು.‌ ಇದರಿಂದ ಸಿಎಂ ಬೊಮ್ಮಾಯಿ ನಸುನಗುತ್ತಲೇ ಸಿದ್ದರಾಮಯ್ಯ ಕಡೆಗೆ ಮುಖ ಮಾಡಿದರು. ಆಗ ಮಾಜಿ ಸಿಎಂ ಸಿದ್ದರಾಮಯ್ಯ ಹಣ ಕೊಡಲು ಮುಂದಾದಾಗ, ಸಿದ್ದರಾಮಯ್ಯ ಅವರಿಂದ  ಬೊಮ್ಮಾಯಿ  ಹಣ ಪಡೆದು ಆರತಿ ತಟ್ಟೆಗೆ ಹಾಕಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more