ಮೀಸಲಾತಿ ವಿಚಾರದಲ್ಲಿ ತಪ್ಪು ತೀರ್ಮಾನ ಮಾಡಬೇಡಿ: ಸಿಎಂ ಬೊಮ್ಮಾಯಿಗೆ ಹೈಕಮಾಂಡ್‌ ಕಿವಿಮಾತು

ಮೀಸಲಾತಿ ವಿಚಾರದಲ್ಲಿ ತಪ್ಪು ತೀರ್ಮಾನ ಮಾಡಬೇಡಿ: ಸಿಎಂ ಬೊಮ್ಮಾಯಿಗೆ ಹೈಕಮಾಂಡ್‌ ಕಿವಿಮಾತು

Published : Dec 27, 2022, 11:24 AM ISTUpdated : Dec 27, 2022, 12:06 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ಚುನಾವಣಾ ತಂತ್ರಗಾರಿಕೆ ಕುರಿತು  ಹೈಕಮಾಂಡ್‌ ನಾಯಕರ ಜೊತೆ ಚರ್ಚೆ ಮಾಡಿದ್ದಾರೆ.
 

ಸಿಎಂ ಬಸವರಾಜ ಬೊಮ್ಮಾಯಿ ಅಮಿತ್‌ ಶಾ ಹಾಗೂ ಜೆ.ಪಿ ನಡ್ಡಾ ಜೊತೆ ಚರ್ಚೆ ನಡೆಸಿದ್ದು, ಸಂಪುಟ ವಿಸ್ತರಣೆ, ಮೀಸಲಾತಿ ವಿಚಾರ ಹಾಗೂ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚೆ ಮಾಡಿದ್ದಾರೆ. ಪಂಚಮಸಾಲಿ ಮೀಸಲಾತಿ ವಿಚಾರ ಸಿಎಂಗೆ  ಹೈಕಮಾಂಡ್‌ ನಾಯಕರು ಎಚ್ಚರಿಕೆ  ಹೆಜ್ಜೆಯಿಡುವಂತೆ ಬೊಮ್ಮಾಯಿಗೆ ಸೂಚನೆ ನೀಡಿದ್ದಾರೆ. ಸಮುದಾಯದ ಒತ್ತಡಕ್ಕೆ ಮಣಿದು ತಪ್ಪು ತೀರ್ಮಾನ ಮಾಡಬೇಡಿ. ಸಾಮಾಜಿಕ ನ್ಯಾಯವೇ ಮಾನದಂಡವಾಗಿರಬೇಕು ಎಂದು ಹೈಕಮಾಂಡ್‌ ಹೇಳಿದೆ. ಒಂದು ಗಂಟೆಗೂ ಅಧಿಕ ಮೀಸಲಾತಿ  ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಇನ್ನು ಮೀಸಲಾತಿ ವಿಚಾರ ವೈಜ್ಞಾನಿಕವಾಗಿ ಯೋಚಿಸಿ ಕ್ರಮ ಕೈಗೊಳ್ಳಲಾಗುವುದಾಗಿ ಸಿಎಂ ತಿಳಿಸಿದ್ದು, ಪ್ರಾಂತ್ಯವಾರು ಮತ್ತು ಜಾತಿವಾರು ಸಚಿವರ ಮಾಹಿತಿ ಪಡೆದಿದ್ದಾರೆ. ನಮ್ಮದು ರಾಷ್ಟ್ರಿಯ ಪಕ್ಷ, ಚರ್ಚೆ ನಡೆಸಿಯೇ ಅಂತಿಮ ತೀರ್ಮಾನ ಎಂದು ಸಂಪುಟ ವಿಸ್ತರಣೆ ಬಗ್ಗೆಯೂ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಶಿಕ್ಷಕರ ನೇಮಕಾತಿ ಅಕ್ರಮ ತಡೆಗೆ ಕ್ರಮ: ಸಚಿವ ನಾಗೇಶ್‌

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more