ಮೀಸಲಾತಿ ವಿಚಾರದಲ್ಲಿ ತಪ್ಪು ತೀರ್ಮಾನ ಮಾಡಬೇಡಿ: ಸಿಎಂ ಬೊಮ್ಮಾಯಿಗೆ ಹೈಕಮಾಂಡ್‌ ಕಿವಿಮಾತು

ಮೀಸಲಾತಿ ವಿಚಾರದಲ್ಲಿ ತಪ್ಪು ತೀರ್ಮಾನ ಮಾಡಬೇಡಿ: ಸಿಎಂ ಬೊಮ್ಮಾಯಿಗೆ ಹೈಕಮಾಂಡ್‌ ಕಿವಿಮಾತು

Published : Dec 27, 2022, 11:24 AM ISTUpdated : Dec 27, 2022, 12:06 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ಚುನಾವಣಾ ತಂತ್ರಗಾರಿಕೆ ಕುರಿತು  ಹೈಕಮಾಂಡ್‌ ನಾಯಕರ ಜೊತೆ ಚರ್ಚೆ ಮಾಡಿದ್ದಾರೆ.
 

ಸಿಎಂ ಬಸವರಾಜ ಬೊಮ್ಮಾಯಿ ಅಮಿತ್‌ ಶಾ ಹಾಗೂ ಜೆ.ಪಿ ನಡ್ಡಾ ಜೊತೆ ಚರ್ಚೆ ನಡೆಸಿದ್ದು, ಸಂಪುಟ ವಿಸ್ತರಣೆ, ಮೀಸಲಾತಿ ವಿಚಾರ ಹಾಗೂ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚೆ ಮಾಡಿದ್ದಾರೆ. ಪಂಚಮಸಾಲಿ ಮೀಸಲಾತಿ ವಿಚಾರ ಸಿಎಂಗೆ  ಹೈಕಮಾಂಡ್‌ ನಾಯಕರು ಎಚ್ಚರಿಕೆ  ಹೆಜ್ಜೆಯಿಡುವಂತೆ ಬೊಮ್ಮಾಯಿಗೆ ಸೂಚನೆ ನೀಡಿದ್ದಾರೆ. ಸಮುದಾಯದ ಒತ್ತಡಕ್ಕೆ ಮಣಿದು ತಪ್ಪು ತೀರ್ಮಾನ ಮಾಡಬೇಡಿ. ಸಾಮಾಜಿಕ ನ್ಯಾಯವೇ ಮಾನದಂಡವಾಗಿರಬೇಕು ಎಂದು ಹೈಕಮಾಂಡ್‌ ಹೇಳಿದೆ. ಒಂದು ಗಂಟೆಗೂ ಅಧಿಕ ಮೀಸಲಾತಿ  ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಇನ್ನು ಮೀಸಲಾತಿ ವಿಚಾರ ವೈಜ್ಞಾನಿಕವಾಗಿ ಯೋಚಿಸಿ ಕ್ರಮ ಕೈಗೊಳ್ಳಲಾಗುವುದಾಗಿ ಸಿಎಂ ತಿಳಿಸಿದ್ದು, ಪ್ರಾಂತ್ಯವಾರು ಮತ್ತು ಜಾತಿವಾರು ಸಚಿವರ ಮಾಹಿತಿ ಪಡೆದಿದ್ದಾರೆ. ನಮ್ಮದು ರಾಷ್ಟ್ರಿಯ ಪಕ್ಷ, ಚರ್ಚೆ ನಡೆಸಿಯೇ ಅಂತಿಮ ತೀರ್ಮಾನ ಎಂದು ಸಂಪುಟ ವಿಸ್ತರಣೆ ಬಗ್ಗೆಯೂ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಶಿಕ್ಷಕರ ನೇಮಕಾತಿ ಅಕ್ರಮ ತಡೆಗೆ ಕ್ರಮ: ಸಚಿವ ನಾಗೇಶ್‌

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more