ಮೀಸಲಾತಿ ವಿಚಾರದಲ್ಲಿ ತಪ್ಪು ತೀರ್ಮಾನ ಮಾಡಬೇಡಿ: ಸಿಎಂ ಬೊಮ್ಮಾಯಿಗೆ ಹೈಕಮಾಂಡ್‌ ಕಿವಿಮಾತು

ಮೀಸಲಾತಿ ವಿಚಾರದಲ್ಲಿ ತಪ್ಪು ತೀರ್ಮಾನ ಮಾಡಬೇಡಿ: ಸಿಎಂ ಬೊಮ್ಮಾಯಿಗೆ ಹೈಕಮಾಂಡ್‌ ಕಿವಿಮಾತು

Published : Dec 27, 2022, 11:24 AM ISTUpdated : Dec 27, 2022, 12:06 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ಚುನಾವಣಾ ತಂತ್ರಗಾರಿಕೆ ಕುರಿತು  ಹೈಕಮಾಂಡ್‌ ನಾಯಕರ ಜೊತೆ ಚರ್ಚೆ ಮಾಡಿದ್ದಾರೆ.
 

ಸಿಎಂ ಬಸವರಾಜ ಬೊಮ್ಮಾಯಿ ಅಮಿತ್‌ ಶಾ ಹಾಗೂ ಜೆ.ಪಿ ನಡ್ಡಾ ಜೊತೆ ಚರ್ಚೆ ನಡೆಸಿದ್ದು, ಸಂಪುಟ ವಿಸ್ತರಣೆ, ಮೀಸಲಾತಿ ವಿಚಾರ ಹಾಗೂ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚೆ ಮಾಡಿದ್ದಾರೆ. ಪಂಚಮಸಾಲಿ ಮೀಸಲಾತಿ ವಿಚಾರ ಸಿಎಂಗೆ  ಹೈಕಮಾಂಡ್‌ ನಾಯಕರು ಎಚ್ಚರಿಕೆ  ಹೆಜ್ಜೆಯಿಡುವಂತೆ ಬೊಮ್ಮಾಯಿಗೆ ಸೂಚನೆ ನೀಡಿದ್ದಾರೆ. ಸಮುದಾಯದ ಒತ್ತಡಕ್ಕೆ ಮಣಿದು ತಪ್ಪು ತೀರ್ಮಾನ ಮಾಡಬೇಡಿ. ಸಾಮಾಜಿಕ ನ್ಯಾಯವೇ ಮಾನದಂಡವಾಗಿರಬೇಕು ಎಂದು ಹೈಕಮಾಂಡ್‌ ಹೇಳಿದೆ. ಒಂದು ಗಂಟೆಗೂ ಅಧಿಕ ಮೀಸಲಾತಿ  ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಇನ್ನು ಮೀಸಲಾತಿ ವಿಚಾರ ವೈಜ್ಞಾನಿಕವಾಗಿ ಯೋಚಿಸಿ ಕ್ರಮ ಕೈಗೊಳ್ಳಲಾಗುವುದಾಗಿ ಸಿಎಂ ತಿಳಿಸಿದ್ದು, ಪ್ರಾಂತ್ಯವಾರು ಮತ್ತು ಜಾತಿವಾರು ಸಚಿವರ ಮಾಹಿತಿ ಪಡೆದಿದ್ದಾರೆ. ನಮ್ಮದು ರಾಷ್ಟ್ರಿಯ ಪಕ್ಷ, ಚರ್ಚೆ ನಡೆಸಿಯೇ ಅಂತಿಮ ತೀರ್ಮಾನ ಎಂದು ಸಂಪುಟ ವಿಸ್ತರಣೆ ಬಗ್ಗೆಯೂ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಶಿಕ್ಷಕರ ನೇಮಕಾತಿ ಅಕ್ರಮ ತಡೆಗೆ ಕ್ರಮ: ಸಚಿವ ನಾಗೇಶ್‌

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more