ಸಿಂದಗಿ ಸಮರ ಗೆಲ್ಲಲು ಸಿಎಂ ಬೊಮ್ಮಾಯಿ ರಣತಂತ್ರ..!

ಸಿಂದಗಿ ಸಮರ ಗೆಲ್ಲಲು ಸಿಎಂ ಬೊಮ್ಮಾಯಿ ರಣತಂತ್ರ..!

Suvarna News   | Asianet News
Published : Oct 24, 2021, 03:37 PM IST

*  ಬಹಿರಂಗ ಸಭೆ ಬದಲು ಹಳ್ಳಿ ಹಳ್ಳಿಗೆ ತೆರಳಿ ಸಿಎಂ ಪ್ರಚಾರ
*  ಇಂದು 13 ಗ್ರಾಮಗಳಲ್ಲಿ ಸಿಎಂ ಕ್ಯಾಂಪೇನ್‌
*  ಹಳ್ಳಿಗಳಲ್ಲಿ ತೆರೆದ ವಾಹನದಲ್ಲಿ ಬೊಮ್ಮಾಯಿ ಮತಬೇಟೆ 
 

ಸಿಂದಗಿ(ಅ.24): ಸಿಂದಗಿ ಕ್ಷೇತ್ರವನ್ನ ಗೆಲ್ಲಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಣತಂತ್ರವನ್ನ ಹೆಣೆದಿದ್ದಾರೆ. ಬಹಿರಂಗ ಸಭೆ ಬದಲು ಹಳ್ಳಿ ಹಳ್ಳಿಗೆ ತೆರಳಿ ಸಿಎಂ ಬೊಮ್ಮಾಯಿ ಪ್ರಚಾರವನ್ನ ನಡೆಸುತ್ತಿದ್ದಾರೆ. ಇಂದು 13 ಗ್ರಾಮಗಳಲ್ಲಿ ಸಿಎಂ ಪ್ರಚಾರವನ್ನ ಮಾಡಲಿದ್ದಾರೆ. ಕಂದೊಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಗೆ ಪುಷ್ಪಾರ್ಚನೆಯ ಸ್ವಾಗತ ಸಿಕ್ಕಿದೆ. ಹಳ್ಳಿಗಳಲ್ಲಿ ತೆರೆದ ವಾಹನದಲ್ಲಿ ಬೊಮ್ಮಾಯಿ ಮತಬೇಟೆ ಶುರುಮಾಡಿದ್ದಾರೆ. ಬೆಳಿಗ್ಗೆ 10 ರಿಂದ ಸಂಜೆ 6 ರವೆರಗೆ ಸಿಎಂ ಬಿರುಸಿನ ಪ್ರಚಾರ ಮಾಡಲಿದ್ದಾರೆ. ಸಿಎಂಗೆ ಸಚಿವ ಗೋವಿಂದ ಕಾರಜೋಳ, ಭೈರತಿ ಬಸವರಾಜ್‌, ಸಿ.ಸಿ. ಪಾಟೀಲ್‌, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಹಲವು ನಾಯಕರು ಸಾಥ್‌ ಕೊಟ್ಟಿದ್ದಾರೆ.      

'ಬೈ' ಅಖಾಡಕ್ಕೆ ಬಿಎಸ್‌ವೈ, ಬದಲಾಯ್ತು ಲೆಕ್ಕಾಚಾರ, ಸಿದ್ದು ಸವಾಲ್‌ಗೆ ಸೈ ಎಂದ ಸಿಎಂ.! 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?