ಸಿಂದಗಿ ಸಮರ ಗೆಲ್ಲಲು ಸಿಎಂ ಬೊಮ್ಮಾಯಿ ರಣತಂತ್ರ..!

ಸಿಂದಗಿ ಸಮರ ಗೆಲ್ಲಲು ಸಿಎಂ ಬೊಮ್ಮಾಯಿ ರಣತಂತ್ರ..!

Published : Oct 24, 2021, 03:37 PM IST

*  ಬಹಿರಂಗ ಸಭೆ ಬದಲು ಹಳ್ಳಿ ಹಳ್ಳಿಗೆ ತೆರಳಿ ಸಿಎಂ ಪ್ರಚಾರ
*  ಇಂದು 13 ಗ್ರಾಮಗಳಲ್ಲಿ ಸಿಎಂ ಕ್ಯಾಂಪೇನ್‌
*  ಹಳ್ಳಿಗಳಲ್ಲಿ ತೆರೆದ ವಾಹನದಲ್ಲಿ ಬೊಮ್ಮಾಯಿ ಮತಬೇಟೆ 
 

ಸಿಂದಗಿ(ಅ.24): ಸಿಂದಗಿ ಕ್ಷೇತ್ರವನ್ನ ಗೆಲ್ಲಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಣತಂತ್ರವನ್ನ ಹೆಣೆದಿದ್ದಾರೆ. ಬಹಿರಂಗ ಸಭೆ ಬದಲು ಹಳ್ಳಿ ಹಳ್ಳಿಗೆ ತೆರಳಿ ಸಿಎಂ ಬೊಮ್ಮಾಯಿ ಪ್ರಚಾರವನ್ನ ನಡೆಸುತ್ತಿದ್ದಾರೆ. ಇಂದು 13 ಗ್ರಾಮಗಳಲ್ಲಿ ಸಿಎಂ ಪ್ರಚಾರವನ್ನ ಮಾಡಲಿದ್ದಾರೆ. ಕಂದೊಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಗೆ ಪುಷ್ಪಾರ್ಚನೆಯ ಸ್ವಾಗತ ಸಿಕ್ಕಿದೆ. ಹಳ್ಳಿಗಳಲ್ಲಿ ತೆರೆದ ವಾಹನದಲ್ಲಿ ಬೊಮ್ಮಾಯಿ ಮತಬೇಟೆ ಶುರುಮಾಡಿದ್ದಾರೆ. ಬೆಳಿಗ್ಗೆ 10 ರಿಂದ ಸಂಜೆ 6 ರವೆರಗೆ ಸಿಎಂ ಬಿರುಸಿನ ಪ್ರಚಾರ ಮಾಡಲಿದ್ದಾರೆ. ಸಿಎಂಗೆ ಸಚಿವ ಗೋವಿಂದ ಕಾರಜೋಳ, ಭೈರತಿ ಬಸವರಾಜ್‌, ಸಿ.ಸಿ. ಪಾಟೀಲ್‌, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಹಲವು ನಾಯಕರು ಸಾಥ್‌ ಕೊಟ್ಟಿದ್ದಾರೆ.      

'ಬೈ' ಅಖಾಡಕ್ಕೆ ಬಿಎಸ್‌ವೈ, ಬದಲಾಯ್ತು ಲೆಕ್ಕಾಚಾರ, ಸಿದ್ದು ಸವಾಲ್‌ಗೆ ಸೈ ಎಂದ ಸಿಎಂ.! 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!