ಸಿಂದಗಿ ಸಮರ ಗೆಲ್ಲಲು ಸಿಎಂ ಬೊಮ್ಮಾಯಿ ರಣತಂತ್ರ..!

ಸಿಂದಗಿ ಸಮರ ಗೆಲ್ಲಲು ಸಿಎಂ ಬೊಮ್ಮಾಯಿ ರಣತಂತ್ರ..!

Suvarna News   | Asianet News
Published : Oct 24, 2021, 03:37 PM IST

*  ಬಹಿರಂಗ ಸಭೆ ಬದಲು ಹಳ್ಳಿ ಹಳ್ಳಿಗೆ ತೆರಳಿ ಸಿಎಂ ಪ್ರಚಾರ
*  ಇಂದು 13 ಗ್ರಾಮಗಳಲ್ಲಿ ಸಿಎಂ ಕ್ಯಾಂಪೇನ್‌
*  ಹಳ್ಳಿಗಳಲ್ಲಿ ತೆರೆದ ವಾಹನದಲ್ಲಿ ಬೊಮ್ಮಾಯಿ ಮತಬೇಟೆ 
 

ಸಿಂದಗಿ(ಅ.24): ಸಿಂದಗಿ ಕ್ಷೇತ್ರವನ್ನ ಗೆಲ್ಲಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಣತಂತ್ರವನ್ನ ಹೆಣೆದಿದ್ದಾರೆ. ಬಹಿರಂಗ ಸಭೆ ಬದಲು ಹಳ್ಳಿ ಹಳ್ಳಿಗೆ ತೆರಳಿ ಸಿಎಂ ಬೊಮ್ಮಾಯಿ ಪ್ರಚಾರವನ್ನ ನಡೆಸುತ್ತಿದ್ದಾರೆ. ಇಂದು 13 ಗ್ರಾಮಗಳಲ್ಲಿ ಸಿಎಂ ಪ್ರಚಾರವನ್ನ ಮಾಡಲಿದ್ದಾರೆ. ಕಂದೊಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಗೆ ಪುಷ್ಪಾರ್ಚನೆಯ ಸ್ವಾಗತ ಸಿಕ್ಕಿದೆ. ಹಳ್ಳಿಗಳಲ್ಲಿ ತೆರೆದ ವಾಹನದಲ್ಲಿ ಬೊಮ್ಮಾಯಿ ಮತಬೇಟೆ ಶುರುಮಾಡಿದ್ದಾರೆ. ಬೆಳಿಗ್ಗೆ 10 ರಿಂದ ಸಂಜೆ 6 ರವೆರಗೆ ಸಿಎಂ ಬಿರುಸಿನ ಪ್ರಚಾರ ಮಾಡಲಿದ್ದಾರೆ. ಸಿಎಂಗೆ ಸಚಿವ ಗೋವಿಂದ ಕಾರಜೋಳ, ಭೈರತಿ ಬಸವರಾಜ್‌, ಸಿ.ಸಿ. ಪಾಟೀಲ್‌, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಹಲವು ನಾಯಕರು ಸಾಥ್‌ ಕೊಟ್ಟಿದ್ದಾರೆ.      

'ಬೈ' ಅಖಾಡಕ್ಕೆ ಬಿಎಸ್‌ವೈ, ಬದಲಾಯ್ತು ಲೆಕ್ಕಾಚಾರ, ಸಿದ್ದು ಸವಾಲ್‌ಗೆ ಸೈ ಎಂದ ಸಿಎಂ.! 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?