ಸಿಂದಗಿ ಸಮರ ಗೆಲ್ಲಲು ಸಿಎಂ ಬೊಮ್ಮಾಯಿ ರಣತಂತ್ರ..!

ಸಿಂದಗಿ ಸಮರ ಗೆಲ್ಲಲು ಸಿಎಂ ಬೊಮ್ಮಾಯಿ ರಣತಂತ್ರ..!

Suvarna News   | Asianet News
Published : Oct 24, 2021, 03:37 PM IST

*  ಬಹಿರಂಗ ಸಭೆ ಬದಲು ಹಳ್ಳಿ ಹಳ್ಳಿಗೆ ತೆರಳಿ ಸಿಎಂ ಪ್ರಚಾರ
*  ಇಂದು 13 ಗ್ರಾಮಗಳಲ್ಲಿ ಸಿಎಂ ಕ್ಯಾಂಪೇನ್‌
*  ಹಳ್ಳಿಗಳಲ್ಲಿ ತೆರೆದ ವಾಹನದಲ್ಲಿ ಬೊಮ್ಮಾಯಿ ಮತಬೇಟೆ 
 

ಸಿಂದಗಿ(ಅ.24): ಸಿಂದಗಿ ಕ್ಷೇತ್ರವನ್ನ ಗೆಲ್ಲಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಣತಂತ್ರವನ್ನ ಹೆಣೆದಿದ್ದಾರೆ. ಬಹಿರಂಗ ಸಭೆ ಬದಲು ಹಳ್ಳಿ ಹಳ್ಳಿಗೆ ತೆರಳಿ ಸಿಎಂ ಬೊಮ್ಮಾಯಿ ಪ್ರಚಾರವನ್ನ ನಡೆಸುತ್ತಿದ್ದಾರೆ. ಇಂದು 13 ಗ್ರಾಮಗಳಲ್ಲಿ ಸಿಎಂ ಪ್ರಚಾರವನ್ನ ಮಾಡಲಿದ್ದಾರೆ. ಕಂದೊಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಗೆ ಪುಷ್ಪಾರ್ಚನೆಯ ಸ್ವಾಗತ ಸಿಕ್ಕಿದೆ. ಹಳ್ಳಿಗಳಲ್ಲಿ ತೆರೆದ ವಾಹನದಲ್ಲಿ ಬೊಮ್ಮಾಯಿ ಮತಬೇಟೆ ಶುರುಮಾಡಿದ್ದಾರೆ. ಬೆಳಿಗ್ಗೆ 10 ರಿಂದ ಸಂಜೆ 6 ರವೆರಗೆ ಸಿಎಂ ಬಿರುಸಿನ ಪ್ರಚಾರ ಮಾಡಲಿದ್ದಾರೆ. ಸಿಎಂಗೆ ಸಚಿವ ಗೋವಿಂದ ಕಾರಜೋಳ, ಭೈರತಿ ಬಸವರಾಜ್‌, ಸಿ.ಸಿ. ಪಾಟೀಲ್‌, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಹಲವು ನಾಯಕರು ಸಾಥ್‌ ಕೊಟ್ಟಿದ್ದಾರೆ.      

'ಬೈ' ಅಖಾಡಕ್ಕೆ ಬಿಎಸ್‌ವೈ, ಬದಲಾಯ್ತು ಲೆಕ್ಕಾಚಾರ, ಸಿದ್ದು ಸವಾಲ್‌ಗೆ ಸೈ ಎಂದ ಸಿಎಂ.! 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!