ಮಲೆನಾಡಿಗೆ ಬಿಎಸ್‌ವೈ ಒಂದು ಕಾಣಿಕೆ: ಸಿಎಂ ಬೊಮ್ಮಾಯಿ ಬಣ್ಣನೆ

ಮಲೆನಾಡಿಗೆ ಬಿಎಸ್‌ವೈ ಒಂದು ಕಾಣಿಕೆ: ಸಿಎಂ ಬೊಮ್ಮಾಯಿ ಬಣ್ಣನೆ

Published : Feb 27, 2023, 11:46 AM IST

ಮಲೆನಾಡ ಪ್ರದೇಶಕ್ಕೆ ಯಡಿಯೂರಪ್ಪ ಒಂದು ಕಾಣಿಕೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಮ್ಮ ನಾಯಕರಾದ ಯಡಿಯೂರಪ್ಪರ ಕನಸು ನನಸಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿವಮೊಗ್ಗ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಮಲೆನಾಡ ಅಭಿವೃದ್ಧಿಗೆ ಯಡಿಯೂರಪ್ಪ ಬಹಳ ಶ್ರಮಿಸಿದ್ದಾರೆ ಎಂದರು. ಬಿಎಸ್‌ವೈ ಹುಟ್ಟುಹಬ್ಬದಂದೇ ವಿಮಾನ ನಿಲ್ದಾಣ ಉದ್ಘಾಟನೆ ಆಗ್ತಿರೋದು ದೈವೇಚ್ಛೆ ಎಂದರು. ಮಲೆನಾಡು ಆರ್ಥಿಕ ಪ್ರವಾಸೋದ್ಯಮ ಅಭಿವೃದ್ಧಿಗೆ ಇದು ಸಹಾಯವಾಗಲಿದೆ, ಇದಕ್ಕೆ ಮತ್ತೊಂದು ಕಾರಣ ಪ್ರಧಾನಿ ಬಹಳ ದೊಡ್ಡ ಕ್ರಾಂತಿ ಮಾಡಿದ್ದಾರೆ. ಅತಿ ಹೆಚ್ಚು ಏರ್‌ಪೋರ್ಟ್‌ ಮೋದಿ ಅವಧಿಯಲ್ಲಿ ಆಗಿದೆ ಎಂದರು.

ಇಂದು ಬಿಎಸ್‌ವೈಗೆ ಜನ್ಮದಿನದ ಸಂಭ್ರಮ: ಭದ್ರಾವತಿ ಅಭಿಮಾನಿಗಳಿಂದ ಆಚರಣೆ ...

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!